ಬ್ರೇಕಿಂಗ್ ನ್ಯೂಸ್
10-03-21 05:51 pm Mangalore Correspondent ಕರಾವಳಿ
ಮಂಗಳೂರು, ಮಾ.10: ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ವತಿಯಿಂದ ಮೈಸೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ 36ನೇ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಮಂಗಳೂರಿನ ಅನಘಾ ಎರಡು ಚಿನ್ನದ ಪದಕ ಹಾಗೂ ಒಂದು ಬೆಳ್ಳಿ ಪದಕ ಪಡೆದು ರಾಷ್ಟ್ರ ಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದಾರೆ.
ಮೈಸೂರಿನ ರಾವ್ಸ್ ಸ್ಕೇಟಿಂಗ್ ರಿಂಕ್ ನಲ್ಲಿ ಮಾರ್ಚ್ 4 ರಿಂದ 7 ರವರೆಗೆ ನಡೆದ ಸ್ಕೇಟಿಂಗ್ ಚಾಂಪಿಯನ್ ಶಿಪ್ ನ 9 ರಿಂದ 11 ವರ್ಷದ ಬಾಲಕಿಯರ ವಿಭಾಗದಲ್ಲಿ ಒಂದು ಲ್ಯಾಪ್ ರೋಡ್ ರೇಸ್ ಹಾಗೂ 1,000 ಮೀಟರ್ ರಿಂಕ್ ರೇಸ್ ನಲ್ಲಿ ತಲಾ ಎರಡು ಚಿನ್ನದ ಪದಕ ಹಾಗೂ 500 ಮೀಟರ್ ರಿಂಕ್ ರೇಸ್ ನಲ್ಲಿ ಬೆಳ್ಳಿ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪಂಜಾಬ್ ನ ಮೊಹಾಲಿಯಲ್ಲಿ ಎಪ್ರಿಲ್1 ರಿಂದ 4ರ ವರೆಗೆ ನಡೆಯಲಿರುವ ರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಅನಘಾ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಮಂಗಳೂರಿನ ಕದ್ರಿ ಹಿಲ್ಸ್ ನಿವಾಸಿ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ಅವರ ಪುತ್ರಿಯಾದ ಅನಘಾ ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ನ 5 ನೇ ತರಗತಿ ವಿದ್ಯಾರ್ಥಿನಿ.
ಮಂಗಳೂರಿನ ಹೈಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ನ ಸದಸ್ಯೆಯಾಗಿರುವ ಅನಘಾ ತರಬೇತುದಾರರಾದ ಮೋಹನ್ ದಾಸ್ ಕೆ ಹಾಗೂ ಜಯರಾಜ್ ತರಬೇತಿ ಪಡೆಯುತ್ತಿದ್ದು, ಬೆಂಗಳೂರಿನ ತರಬೇತುದಾರರಾದ ಏಕಲವ್ಯ ಪ್ರಶಸ್ತಿ ವಿಜೇತ ಪ್ರತೀಕ್ ರಾಜ ಅವರಿಂದ ಹೆಚ್ಚಿನ ತರಬೇತಿ ಪಡೆಯುತ್ತಿದ್ದಾರೆ.
11 year old Anagha from mangalore bags two gold medal in the skating champion held in Mysore.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm