ಬ್ರೇಕಿಂಗ್ ನ್ಯೂಸ್
 
            
                        10-03-21 05:51 pm Mangalore Correspondent ಕರಾವಳಿ
 
            ಮಂಗಳೂರು, ಮಾ.10: ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ವತಿಯಿಂದ ಮೈಸೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ 36ನೇ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಮಂಗಳೂರಿನ ಅನಘಾ ಎರಡು ಚಿನ್ನದ ಪದಕ ಹಾಗೂ ಒಂದು ಬೆಳ್ಳಿ ಪದಕ ಪಡೆದು ರಾಷ್ಟ್ರ ಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದಾರೆ.
ಮೈಸೂರಿನ ರಾವ್ಸ್ ಸ್ಕೇಟಿಂಗ್ ರಿಂಕ್ ನಲ್ಲಿ ಮಾರ್ಚ್ 4 ರಿಂದ 7 ರವರೆಗೆ ನಡೆದ ಸ್ಕೇಟಿಂಗ್ ಚಾಂಪಿಯನ್ ಶಿಪ್ ನ 9 ರಿಂದ 11 ವರ್ಷದ ಬಾಲಕಿಯರ ವಿಭಾಗದಲ್ಲಿ ಒಂದು ಲ್ಯಾಪ್ ರೋಡ್ ರೇಸ್ ಹಾಗೂ 1,000 ಮೀಟರ್ ರಿಂಕ್ ರೇಸ್ ನಲ್ಲಿ ತಲಾ ಎರಡು ಚಿನ್ನದ ಪದಕ ಹಾಗೂ 500 ಮೀಟರ್ ರಿಂಕ್ ರೇಸ್ ನಲ್ಲಿ ಬೆಳ್ಳಿ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪಂಜಾಬ್ ನ ಮೊಹಾಲಿಯಲ್ಲಿ ಎಪ್ರಿಲ್1 ರಿಂದ 4ರ ವರೆಗೆ ನಡೆಯಲಿರುವ ರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಅನಘಾ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಮಂಗಳೂರಿನ ಕದ್ರಿ ಹಿಲ್ಸ್ ನಿವಾಸಿ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ಅವರ ಪುತ್ರಿಯಾದ ಅನಘಾ ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ನ 5 ನೇ ತರಗತಿ ವಿದ್ಯಾರ್ಥಿನಿ.
ಮಂಗಳೂರಿನ ಹೈಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ನ ಸದಸ್ಯೆಯಾಗಿರುವ ಅನಘಾ ತರಬೇತುದಾರರಾದ ಮೋಹನ್ ದಾಸ್ ಕೆ ಹಾಗೂ ಜಯರಾಜ್ ತರಬೇತಿ ಪಡೆಯುತ್ತಿದ್ದು, ಬೆಂಗಳೂರಿನ ತರಬೇತುದಾರರಾದ ಏಕಲವ್ಯ ಪ್ರಶಸ್ತಿ ವಿಜೇತ ಪ್ರತೀಕ್ ರಾಜ ಅವರಿಂದ ಹೆಚ್ಚಿನ ತರಬೇತಿ ಪಡೆಯುತ್ತಿದ್ದಾರೆ.
 
            
            
            11 year old Anagha from mangalore bags two gold medal in the skating champion held in Mysore.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 09:23 pm
                        
            
                  
                Mangalore Correspondent    
            
                    
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm