ಬ್ರೇಕಿಂಗ್ ನ್ಯೂಸ್
10-03-21 06:10 pm Mangalore Correspondent ಕರಾವಳಿ
ಮಂಗಳೂರು, ಮಾ.10: ದೈವದರ್ಶನದಲ್ಲಿ ಹೇಳಿದಂತೆ ಪುರಾತನ ಬಾವಿಯೊಂದರಲ್ಲಿ ಶೋಧ ನಡೆಸಿದಾಗ 300 ವರ್ಷಗಳ ಹಿಂದಿನ ದೇವರ ಮೂರ್ತಿ ಪತ್ತೆಯಾದ ಘಟನೆ ಕಿನ್ನಿಗೋಳಿಯ ಬಳ್ಕುಂಜೆ ಸಮೀಪದ ಮೂಡಾಯಿಗುತ್ತಿನಲ್ಲಿ ನಡೆದಿದೆ.


ಬಳ್ಕುಂಜೆ ಮೂಡಾಯಿಗುತ್ತಿನ ಕುಟುಂಬಸ್ಥರಿಗೆ ಸೇರಿದ ಜಮೀನಿನಲ್ಲಿ ಮುಚ್ಚಿ ಹೋಗಿದ್ದ ಬಾವಿಯಲ್ಲಿ ದೈವದ ಮೂರ್ತಿ ಮತ್ತು ಪೂಜಾ ಪರಿಕರಗಳು ಪತ್ತೆಯಾಗಿವೆ. ಈ ಜಾಗದಲ್ಲಿ ಹಿಂದೆ ಮೂಡಾಯಿಗುತ್ತಿನ ಕುಟುಂಬಸ್ಥರು ದೈವಗಳ ಆರಾಧನೆ ನಡೆಸುತ್ತಿದ್ದರು. ಕಾಲಕ್ರಮೇಣ ಈ ಜಮೀನು ಪರರ ಪಾಲಾಗಿತ್ತು. ಇತ್ತೀಚಿನ ವರ್ಷಗಳಲ್ಲಿ ಕುಟುಂಬಸ್ಥರು ತಮ್ಮ ಮೂಲ ಜಾಗವನ್ನು ಖರೀದಿಸಿ, ದೇವರ ಆರಾಧನೆಗೆಂದು ದೇವಸ್ಥಾನ ಕಟ್ಟಿದ್ದರು.


ಇತ್ತೀಚೆಗೆ ದೈವದರ್ಶನ ಮಾಡುತ್ತಿದ್ದ ಸಂದರ್ಭದಲ್ಲಿ "ಮುಚ್ಚಿ ಹೋದ ಹಳೆಯ ಬಾವಿಯನ್ನು ಮತ್ತೆ ತೋಡಬೇಕು. ಆಗ 300 ವರ್ಷಗಳ ಹಳೆಯ ದೈವದ ಮೂರ್ತಿ ಮತ್ತು ಪೂಜಾ ಪರಿಕರ ಸಿಗಲಿವೆ ಎಂದು ದೈವ ನುಡಿದಿತ್ತು. ನಿರಂತರ ಕಷ್ಟ ಎದುರಿಸುತ್ತಿದ್ದ ಹಿನ್ನೆಲೆ ದೈವದ ಮೊರೆ ಹೋಗಿದ್ದಾಗ ಕುಟುಂಬಸ್ಥರು ದೈವ ದರ್ಶನ ಇಟ್ಟಿದ್ದರು.

ಅದರಂತೆ, ಮನೆಯವರು ಆ ಜಾಗದಲ್ಲಿ ಬಾವಿ ತೋಡಿದ್ದು ಮಣ್ಣಿನಡಿಯಲ್ಲಿ ಮುಚ್ಚಿ ಹೋಗಿದ್ದ ಬಾವಿ ಪತ್ತೆಯಾಗಿದೆ. ಅಲ್ಲದೆ, ಬಾವಿ ಒಳಗೆ ಹಳೆಯದಾದ ಕಂಚಿನ ದೈವದ ಮೂರ್ತಿ, ಆಭರಣ, ಕತ್ತಿಗಳು ಪತ್ತೆಯಾಗಿವೆ.
300-year-old idol found inside well in kinnigoli Mangalore.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm