ಬ್ರೇಕಿಂಗ್ ನ್ಯೂಸ್
10-03-21 06:10 pm Mangalore Correspondent ಕರಾವಳಿ
ಮಂಗಳೂರು, ಮಾ.10: ದೈವದರ್ಶನದಲ್ಲಿ ಹೇಳಿದಂತೆ ಪುರಾತನ ಬಾವಿಯೊಂದರಲ್ಲಿ ಶೋಧ ನಡೆಸಿದಾಗ 300 ವರ್ಷಗಳ ಹಿಂದಿನ ದೇವರ ಮೂರ್ತಿ ಪತ್ತೆಯಾದ ಘಟನೆ ಕಿನ್ನಿಗೋಳಿಯ ಬಳ್ಕುಂಜೆ ಸಮೀಪದ ಮೂಡಾಯಿಗುತ್ತಿನಲ್ಲಿ ನಡೆದಿದೆ.
ಬಳ್ಕುಂಜೆ ಮೂಡಾಯಿಗುತ್ತಿನ ಕುಟುಂಬಸ್ಥರಿಗೆ ಸೇರಿದ ಜಮೀನಿನಲ್ಲಿ ಮುಚ್ಚಿ ಹೋಗಿದ್ದ ಬಾವಿಯಲ್ಲಿ ದೈವದ ಮೂರ್ತಿ ಮತ್ತು ಪೂಜಾ ಪರಿಕರಗಳು ಪತ್ತೆಯಾಗಿವೆ. ಈ ಜಾಗದಲ್ಲಿ ಹಿಂದೆ ಮೂಡಾಯಿಗುತ್ತಿನ ಕುಟುಂಬಸ್ಥರು ದೈವಗಳ ಆರಾಧನೆ ನಡೆಸುತ್ತಿದ್ದರು. ಕಾಲಕ್ರಮೇಣ ಈ ಜಮೀನು ಪರರ ಪಾಲಾಗಿತ್ತು. ಇತ್ತೀಚಿನ ವರ್ಷಗಳಲ್ಲಿ ಕುಟುಂಬಸ್ಥರು ತಮ್ಮ ಮೂಲ ಜಾಗವನ್ನು ಖರೀದಿಸಿ, ದೇವರ ಆರಾಧನೆಗೆಂದು ದೇವಸ್ಥಾನ ಕಟ್ಟಿದ್ದರು.
ಇತ್ತೀಚೆಗೆ ದೈವದರ್ಶನ ಮಾಡುತ್ತಿದ್ದ ಸಂದರ್ಭದಲ್ಲಿ "ಮುಚ್ಚಿ ಹೋದ ಹಳೆಯ ಬಾವಿಯನ್ನು ಮತ್ತೆ ತೋಡಬೇಕು. ಆಗ 300 ವರ್ಷಗಳ ಹಳೆಯ ದೈವದ ಮೂರ್ತಿ ಮತ್ತು ಪೂಜಾ ಪರಿಕರ ಸಿಗಲಿವೆ ಎಂದು ದೈವ ನುಡಿದಿತ್ತು. ನಿರಂತರ ಕಷ್ಟ ಎದುರಿಸುತ್ತಿದ್ದ ಹಿನ್ನೆಲೆ ದೈವದ ಮೊರೆ ಹೋಗಿದ್ದಾಗ ಕುಟುಂಬಸ್ಥರು ದೈವ ದರ್ಶನ ಇಟ್ಟಿದ್ದರು.
ಅದರಂತೆ, ಮನೆಯವರು ಆ ಜಾಗದಲ್ಲಿ ಬಾವಿ ತೋಡಿದ್ದು ಮಣ್ಣಿನಡಿಯಲ್ಲಿ ಮುಚ್ಚಿ ಹೋಗಿದ್ದ ಬಾವಿ ಪತ್ತೆಯಾಗಿದೆ. ಅಲ್ಲದೆ, ಬಾವಿ ಒಳಗೆ ಹಳೆಯದಾದ ಕಂಚಿನ ದೈವದ ಮೂರ್ತಿ, ಆಭರಣ, ಕತ್ತಿಗಳು ಪತ್ತೆಯಾಗಿವೆ.
300-year-old idol found inside well in kinnigoli Mangalore.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm