ಬ್ರೇಕಿಂಗ್ ನ್ಯೂಸ್
10-03-21 06:10 pm Mangalore Correspondent ಕರಾವಳಿ
ಮಂಗಳೂರು, ಮಾ.10: ದೈವದರ್ಶನದಲ್ಲಿ ಹೇಳಿದಂತೆ ಪುರಾತನ ಬಾವಿಯೊಂದರಲ್ಲಿ ಶೋಧ ನಡೆಸಿದಾಗ 300 ವರ್ಷಗಳ ಹಿಂದಿನ ದೇವರ ಮೂರ್ತಿ ಪತ್ತೆಯಾದ ಘಟನೆ ಕಿನ್ನಿಗೋಳಿಯ ಬಳ್ಕುಂಜೆ ಸಮೀಪದ ಮೂಡಾಯಿಗುತ್ತಿನಲ್ಲಿ ನಡೆದಿದೆ.


ಬಳ್ಕುಂಜೆ ಮೂಡಾಯಿಗುತ್ತಿನ ಕುಟುಂಬಸ್ಥರಿಗೆ ಸೇರಿದ ಜಮೀನಿನಲ್ಲಿ ಮುಚ್ಚಿ ಹೋಗಿದ್ದ ಬಾವಿಯಲ್ಲಿ ದೈವದ ಮೂರ್ತಿ ಮತ್ತು ಪೂಜಾ ಪರಿಕರಗಳು ಪತ್ತೆಯಾಗಿವೆ. ಈ ಜಾಗದಲ್ಲಿ ಹಿಂದೆ ಮೂಡಾಯಿಗುತ್ತಿನ ಕುಟುಂಬಸ್ಥರು ದೈವಗಳ ಆರಾಧನೆ ನಡೆಸುತ್ತಿದ್ದರು. ಕಾಲಕ್ರಮೇಣ ಈ ಜಮೀನು ಪರರ ಪಾಲಾಗಿತ್ತು. ಇತ್ತೀಚಿನ ವರ್ಷಗಳಲ್ಲಿ ಕುಟುಂಬಸ್ಥರು ತಮ್ಮ ಮೂಲ ಜಾಗವನ್ನು ಖರೀದಿಸಿ, ದೇವರ ಆರಾಧನೆಗೆಂದು ದೇವಸ್ಥಾನ ಕಟ್ಟಿದ್ದರು.


ಇತ್ತೀಚೆಗೆ ದೈವದರ್ಶನ ಮಾಡುತ್ತಿದ್ದ ಸಂದರ್ಭದಲ್ಲಿ "ಮುಚ್ಚಿ ಹೋದ ಹಳೆಯ ಬಾವಿಯನ್ನು ಮತ್ತೆ ತೋಡಬೇಕು. ಆಗ 300 ವರ್ಷಗಳ ಹಳೆಯ ದೈವದ ಮೂರ್ತಿ ಮತ್ತು ಪೂಜಾ ಪರಿಕರ ಸಿಗಲಿವೆ ಎಂದು ದೈವ ನುಡಿದಿತ್ತು. ನಿರಂತರ ಕಷ್ಟ ಎದುರಿಸುತ್ತಿದ್ದ ಹಿನ್ನೆಲೆ ದೈವದ ಮೊರೆ ಹೋಗಿದ್ದಾಗ ಕುಟುಂಬಸ್ಥರು ದೈವ ದರ್ಶನ ಇಟ್ಟಿದ್ದರು.

ಅದರಂತೆ, ಮನೆಯವರು ಆ ಜಾಗದಲ್ಲಿ ಬಾವಿ ತೋಡಿದ್ದು ಮಣ್ಣಿನಡಿಯಲ್ಲಿ ಮುಚ್ಚಿ ಹೋಗಿದ್ದ ಬಾವಿ ಪತ್ತೆಯಾಗಿದೆ. ಅಲ್ಲದೆ, ಬಾವಿ ಒಳಗೆ ಹಳೆಯದಾದ ಕಂಚಿನ ದೈವದ ಮೂರ್ತಿ, ಆಭರಣ, ಕತ್ತಿಗಳು ಪತ್ತೆಯಾಗಿವೆ.
300-year-old idol found inside well in kinnigoli Mangalore.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm