ಬ್ರೇಕಿಂಗ್ ನ್ಯೂಸ್
 
            
                        11-03-21 12:20 pm Mangalore Correspondent ಕರಾವಳಿ
 
            ಸುಳ್ಯ, ಮಾ.11 : ಅತಿ ವೇಗದಿಂದ ಬಂದ ಪಿಕಪ್ ವಾಹನ ಬ್ಯಾರಿಕೇಡ್ ಗೆ ಬಡಿದು ಬಳಿಕ ನಿಯಂತ್ರಣ ತಪ್ಪಿ ಪಕ್ಕದಲ್ಲೇ ಬಸ್ಸಿಗೆ ಕಾಯುತ್ತಿದ್ದ ನಾಲ್ವರಿಗೆ ಡಿಕ್ಕಿಯಾಗಿ ಯುವಕ ಮೃತಪಟ್ಟ ಘಟನೆ ತಾಲೂಕಿನ ಪೆರಾಜೆ ಎಂಬಲ್ಲಿ ನಡೆದಿದೆ.
ಬುಧವಾರ ರಾತ್ರಿ 10.30ಕ್ಕೆ ಘಟನೆ ನಡೆದಿದ್ದು ಮೃತ ಯುವಕನನ್ನು ದುಗ್ಗಲಡ್ಕ ನಿವಾಸಿ ಮುರ್ಷಿದ್ ಎಂದು ಗುರುತಿಸಲಾಗಿದೆ.
ಮುರ್ಷಿದ್ ತನ್ನ ಸ್ನೇಹಿತರಾದ ರಫೀಕ್, ಸತೀಶ್ ಹಾಗೂ ಉಮ್ಮರ್ ಎಂಬವರೊಂದಿಗೆ ಪೆರಾಜೆ ಕಲ್ಲುಚರ್ಪೆ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ಸಂದರ್ಭ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಬ್ಯಾರಿಕೇಡ್ ಗೆ ಬಡಿದು ಈ ನಾಲ್ವರ ಮೇಲೆ ಹರಿದಿದೆ.

ಗಂಭೀರ ಗಾಯಗೊಂಡ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯವ ಮಧ್ಯೆ ಮುರ್ಷಿದ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ಮಾಡಿದ್ದು, ಪ್ರಕರಣ ದಾಖಲಿಸಿದ್ದಾರೆ.
 
            
            
            In a tragic incident in Sullia, a pickup van rammed on four people in which one person died on spot.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm