ಬ್ರೇಕಿಂಗ್ ನ್ಯೂಸ್
11-03-21 12:59 pm Mangalore Correspondent ಕರಾವಳಿ
ಮಂಗಳೂರು, ಮಾ.11 : ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿಗಳ ಆಗಮನವಾಗಿದೆ. ಎರಡು ಬಿಳಿ ರಿಯಾ, ಎರಡು ಕಂದು ರಿಯಾ ಹಾಗೂ ಮೂರು ಅಪರೂಪದ ಸ್ವಾಂಪ್ ಜಿಂಕೆಗಳು ಬಂದಿದ್ದು ಆಕರ್ಷಣೆ ಹೆಚ್ಚಿಸಿದೆ.
ಕೇರಳದ ತಿರುವನಂತಪುರದ ಮೃಗಾಲಯದಿಂದ ಈ ಪ್ರಾಣಿಗಳನ್ನು ತರಿಸಲಾಗಿದೆ. ಇದೇ ವೇಳೆ ಪಿಲಿಕುಳ ಮೃಗಾಲಯದಿಂದ ಮೂರು ಕಾಳಿಂಗ ಸರ್ಪ ಹಾಗೂ ನಾಲ್ಕು ವಿಟೇಕರ್ಸ್ ಹಾವುಗಳನ್ನು ತಿರುವನಂತಪುರಕ್ಕೆ ವರ್ಗಾಯಿಸಲಾಗಿದೆ.


ನೂತನ ಅತಿಥಿಗಳು ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ವೀಕ್ಷಣೆಗೆ ಲಭ್ಯವಿದ್ದು, ರಿಯಾ ಅಮೆರಿಕ ಮೂಲದ ಉಷ್ಟ್ರ ಪಕ್ಷಿ ಜಾತಿಗೆ ಸೇರಿದ್ದಾಗಿದೆ. ದಕ್ಷಿಣ ಅಮೆರಿಕದ ಅತಿ ದೊಡ್ಡ ಹಾರಾಡುವ ಪಕ್ಷಿ ಇದಾಗಿದ್ದು, ಹಸಿರು ಸಸ್ಯಗಳು, ಧಾನ್ಯಗಳು, ಹುಳು ಹುಪ್ಪಟೆಗಳು ಇವುಗಳ ಆಹಾರ ಹಾಗೂ ಇವುಗಳು ಅತಿ ವೇಗವಾಗಿ ಓಡಬಲ್ಲವು. ಸ್ವಾಂಪ್ ಜಿಂಕೆಗಳ ಕೊಂಬುಗಳು ಒಂದರಿಂದ 12ರ ವರೆಗೆ ಕವಲೊಡೆದು ಬೆಳೆಯುವುದು ವಿಶೇಷ. ಇದರಿಂದ ಇವುಗಳನ್ನು ಬಾರಾಸಿಂಘಾ ಎಂದೂ ಕರೆಯುತ್ತಾರೆ. ಇವೆಲ್ಲವೂ ಅಳಿವಿನಂಚಿನಲ್ಲಿರುವ ಜೀವಿಗಳು ಎಂದು ಉದ್ಯಾನವನದ ನಿರ್ದೇಶಕ ಎಚ್.ಜೆ. ಭಂಡಾರಿ ತಿಳಿಸಿದ್ದಾರೆ.
White Rhea, Brown Rhea and Swamp Deer are the new attractions at Pilikula Biological Park now. The park has brought them from Thiruvananthapuram zoo, Kerala, under the animal exchange programme.
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 10:54 pm
HK News Staffer
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
Controversial Missionary Mohan C. Lazarus’ Ud...
17-03-26 09:19 pm
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am