ಬ್ರೇಕಿಂಗ್ ನ್ಯೂಸ್
11-03-21 12:59 pm Mangalore Correspondent ಕರಾವಳಿ
ಮಂಗಳೂರು, ಮಾ.11 : ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿಗಳ ಆಗಮನವಾಗಿದೆ. ಎರಡು ಬಿಳಿ ರಿಯಾ, ಎರಡು ಕಂದು ರಿಯಾ ಹಾಗೂ ಮೂರು ಅಪರೂಪದ ಸ್ವಾಂಪ್ ಜಿಂಕೆಗಳು ಬಂದಿದ್ದು ಆಕರ್ಷಣೆ ಹೆಚ್ಚಿಸಿದೆ.
ಕೇರಳದ ತಿರುವನಂತಪುರದ ಮೃಗಾಲಯದಿಂದ ಈ ಪ್ರಾಣಿಗಳನ್ನು ತರಿಸಲಾಗಿದೆ. ಇದೇ ವೇಳೆ ಪಿಲಿಕುಳ ಮೃಗಾಲಯದಿಂದ ಮೂರು ಕಾಳಿಂಗ ಸರ್ಪ ಹಾಗೂ ನಾಲ್ಕು ವಿಟೇಕರ್ಸ್ ಹಾವುಗಳನ್ನು ತಿರುವನಂತಪುರಕ್ಕೆ ವರ್ಗಾಯಿಸಲಾಗಿದೆ.


ನೂತನ ಅತಿಥಿಗಳು ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ವೀಕ್ಷಣೆಗೆ ಲಭ್ಯವಿದ್ದು, ರಿಯಾ ಅಮೆರಿಕ ಮೂಲದ ಉಷ್ಟ್ರ ಪಕ್ಷಿ ಜಾತಿಗೆ ಸೇರಿದ್ದಾಗಿದೆ. ದಕ್ಷಿಣ ಅಮೆರಿಕದ ಅತಿ ದೊಡ್ಡ ಹಾರಾಡುವ ಪಕ್ಷಿ ಇದಾಗಿದ್ದು, ಹಸಿರು ಸಸ್ಯಗಳು, ಧಾನ್ಯಗಳು, ಹುಳು ಹುಪ್ಪಟೆಗಳು ಇವುಗಳ ಆಹಾರ ಹಾಗೂ ಇವುಗಳು ಅತಿ ವೇಗವಾಗಿ ಓಡಬಲ್ಲವು. ಸ್ವಾಂಪ್ ಜಿಂಕೆಗಳ ಕೊಂಬುಗಳು ಒಂದರಿಂದ 12ರ ವರೆಗೆ ಕವಲೊಡೆದು ಬೆಳೆಯುವುದು ವಿಶೇಷ. ಇದರಿಂದ ಇವುಗಳನ್ನು ಬಾರಾಸಿಂಘಾ ಎಂದೂ ಕರೆಯುತ್ತಾರೆ. ಇವೆಲ್ಲವೂ ಅಳಿವಿನಂಚಿನಲ್ಲಿರುವ ಜೀವಿಗಳು ಎಂದು ಉದ್ಯಾನವನದ ನಿರ್ದೇಶಕ ಎಚ್.ಜೆ. ಭಂಡಾರಿ ತಿಳಿಸಿದ್ದಾರೆ.
White Rhea, Brown Rhea and Swamp Deer are the new attractions at Pilikula Biological Park now. The park has brought them from Thiruvananthapuram zoo, Kerala, under the animal exchange programme.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm