ಬ್ರೇಕಿಂಗ್ ನ್ಯೂಸ್
11-03-21 12:59 pm Mangalore Correspondent ಕರಾವಳಿ
ಮಂಗಳೂರು, ಮಾ.11 : ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿಗಳ ಆಗಮನವಾಗಿದೆ. ಎರಡು ಬಿಳಿ ರಿಯಾ, ಎರಡು ಕಂದು ರಿಯಾ ಹಾಗೂ ಮೂರು ಅಪರೂಪದ ಸ್ವಾಂಪ್ ಜಿಂಕೆಗಳು ಬಂದಿದ್ದು ಆಕರ್ಷಣೆ ಹೆಚ್ಚಿಸಿದೆ.
ಕೇರಳದ ತಿರುವನಂತಪುರದ ಮೃಗಾಲಯದಿಂದ ಈ ಪ್ರಾಣಿಗಳನ್ನು ತರಿಸಲಾಗಿದೆ. ಇದೇ ವೇಳೆ ಪಿಲಿಕುಳ ಮೃಗಾಲಯದಿಂದ ಮೂರು ಕಾಳಿಂಗ ಸರ್ಪ ಹಾಗೂ ನಾಲ್ಕು ವಿಟೇಕರ್ಸ್ ಹಾವುಗಳನ್ನು ತಿರುವನಂತಪುರಕ್ಕೆ ವರ್ಗಾಯಿಸಲಾಗಿದೆ.


ನೂತನ ಅತಿಥಿಗಳು ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ವೀಕ್ಷಣೆಗೆ ಲಭ್ಯವಿದ್ದು, ರಿಯಾ ಅಮೆರಿಕ ಮೂಲದ ಉಷ್ಟ್ರ ಪಕ್ಷಿ ಜಾತಿಗೆ ಸೇರಿದ್ದಾಗಿದೆ. ದಕ್ಷಿಣ ಅಮೆರಿಕದ ಅತಿ ದೊಡ್ಡ ಹಾರಾಡುವ ಪಕ್ಷಿ ಇದಾಗಿದ್ದು, ಹಸಿರು ಸಸ್ಯಗಳು, ಧಾನ್ಯಗಳು, ಹುಳು ಹುಪ್ಪಟೆಗಳು ಇವುಗಳ ಆಹಾರ ಹಾಗೂ ಇವುಗಳು ಅತಿ ವೇಗವಾಗಿ ಓಡಬಲ್ಲವು. ಸ್ವಾಂಪ್ ಜಿಂಕೆಗಳ ಕೊಂಬುಗಳು ಒಂದರಿಂದ 12ರ ವರೆಗೆ ಕವಲೊಡೆದು ಬೆಳೆಯುವುದು ವಿಶೇಷ. ಇದರಿಂದ ಇವುಗಳನ್ನು ಬಾರಾಸಿಂಘಾ ಎಂದೂ ಕರೆಯುತ್ತಾರೆ. ಇವೆಲ್ಲವೂ ಅಳಿವಿನಂಚಿನಲ್ಲಿರುವ ಜೀವಿಗಳು ಎಂದು ಉದ್ಯಾನವನದ ನಿರ್ದೇಶಕ ಎಚ್.ಜೆ. ಭಂಡಾರಿ ತಿಳಿಸಿದ್ದಾರೆ.
White Rhea, Brown Rhea and Swamp Deer are the new attractions at Pilikula Biological Park now. The park has brought them from Thiruvananthapuram zoo, Kerala, under the animal exchange programme.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm