ಬ್ರೇಕಿಂಗ್ ನ್ಯೂಸ್
11-03-21 12:59 pm Mangalore Correspondent ಕರಾವಳಿ
ಮಂಗಳೂರು, ಮಾ.11 : ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿಗಳ ಆಗಮನವಾಗಿದೆ. ಎರಡು ಬಿಳಿ ರಿಯಾ, ಎರಡು ಕಂದು ರಿಯಾ ಹಾಗೂ ಮೂರು ಅಪರೂಪದ ಸ್ವಾಂಪ್ ಜಿಂಕೆಗಳು ಬಂದಿದ್ದು ಆಕರ್ಷಣೆ ಹೆಚ್ಚಿಸಿದೆ.
ಕೇರಳದ ತಿರುವನಂತಪುರದ ಮೃಗಾಲಯದಿಂದ ಈ ಪ್ರಾಣಿಗಳನ್ನು ತರಿಸಲಾಗಿದೆ. ಇದೇ ವೇಳೆ ಪಿಲಿಕುಳ ಮೃಗಾಲಯದಿಂದ ಮೂರು ಕಾಳಿಂಗ ಸರ್ಪ ಹಾಗೂ ನಾಲ್ಕು ವಿಟೇಕರ್ಸ್ ಹಾವುಗಳನ್ನು ತಿರುವನಂತಪುರಕ್ಕೆ ವರ್ಗಾಯಿಸಲಾಗಿದೆ.
ನೂತನ ಅತಿಥಿಗಳು ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ವೀಕ್ಷಣೆಗೆ ಲಭ್ಯವಿದ್ದು, ರಿಯಾ ಅಮೆರಿಕ ಮೂಲದ ಉಷ್ಟ್ರ ಪಕ್ಷಿ ಜಾತಿಗೆ ಸೇರಿದ್ದಾಗಿದೆ. ದಕ್ಷಿಣ ಅಮೆರಿಕದ ಅತಿ ದೊಡ್ಡ ಹಾರಾಡುವ ಪಕ್ಷಿ ಇದಾಗಿದ್ದು, ಹಸಿರು ಸಸ್ಯಗಳು, ಧಾನ್ಯಗಳು, ಹುಳು ಹುಪ್ಪಟೆಗಳು ಇವುಗಳ ಆಹಾರ ಹಾಗೂ ಇವುಗಳು ಅತಿ ವೇಗವಾಗಿ ಓಡಬಲ್ಲವು. ಸ್ವಾಂಪ್ ಜಿಂಕೆಗಳ ಕೊಂಬುಗಳು ಒಂದರಿಂದ 12ರ ವರೆಗೆ ಕವಲೊಡೆದು ಬೆಳೆಯುವುದು ವಿಶೇಷ. ಇದರಿಂದ ಇವುಗಳನ್ನು ಬಾರಾಸಿಂಘಾ ಎಂದೂ ಕರೆಯುತ್ತಾರೆ. ಇವೆಲ್ಲವೂ ಅಳಿವಿನಂಚಿನಲ್ಲಿರುವ ಜೀವಿಗಳು ಎಂದು ಉದ್ಯಾನವನದ ನಿರ್ದೇಶಕ ಎಚ್.ಜೆ. ಭಂಡಾರಿ ತಿಳಿಸಿದ್ದಾರೆ.
White Rhea, Brown Rhea and Swamp Deer are the new attractions at Pilikula Biological Park now. The park has brought them from Thiruvananthapuram zoo, Kerala, under the animal exchange programme.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm