ಬ್ರೇಕಿಂಗ್ ನ್ಯೂಸ್
 
            
                        11-03-21 12:59 pm Mangalore Correspondent ಕರಾವಳಿ
 
            ಮಂಗಳೂರು, ಮಾ.11 : ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿಗಳ ಆಗಮನವಾಗಿದೆ. ಎರಡು ಬಿಳಿ ರಿಯಾ, ಎರಡು ಕಂದು ರಿಯಾ ಹಾಗೂ ಮೂರು ಅಪರೂಪದ ಸ್ವಾಂಪ್ ಜಿಂಕೆಗಳು ಬಂದಿದ್ದು ಆಕರ್ಷಣೆ ಹೆಚ್ಚಿಸಿದೆ.
ಕೇರಳದ ತಿರುವನಂತಪುರದ ಮೃಗಾಲಯದಿಂದ ಈ ಪ್ರಾಣಿಗಳನ್ನು ತರಿಸಲಾಗಿದೆ. ಇದೇ ವೇಳೆ ಪಿಲಿಕುಳ ಮೃಗಾಲಯದಿಂದ ಮೂರು ಕಾಳಿಂಗ ಸರ್ಪ ಹಾಗೂ ನಾಲ್ಕು ವಿಟೇಕರ್ಸ್ ಹಾವುಗಳನ್ನು ತಿರುವನಂತಪುರಕ್ಕೆ ವರ್ಗಾಯಿಸಲಾಗಿದೆ.


ನೂತನ ಅತಿಥಿಗಳು ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ವೀಕ್ಷಣೆಗೆ ಲಭ್ಯವಿದ್ದು, ರಿಯಾ ಅಮೆರಿಕ ಮೂಲದ ಉಷ್ಟ್ರ ಪಕ್ಷಿ ಜಾತಿಗೆ ಸೇರಿದ್ದಾಗಿದೆ. ದಕ್ಷಿಣ ಅಮೆರಿಕದ ಅತಿ ದೊಡ್ಡ ಹಾರಾಡುವ ಪಕ್ಷಿ ಇದಾಗಿದ್ದು, ಹಸಿರು ಸಸ್ಯಗಳು, ಧಾನ್ಯಗಳು, ಹುಳು ಹುಪ್ಪಟೆಗಳು ಇವುಗಳ ಆಹಾರ ಹಾಗೂ ಇವುಗಳು ಅತಿ ವೇಗವಾಗಿ ಓಡಬಲ್ಲವು. ಸ್ವಾಂಪ್ ಜಿಂಕೆಗಳ ಕೊಂಬುಗಳು ಒಂದರಿಂದ 12ರ ವರೆಗೆ ಕವಲೊಡೆದು ಬೆಳೆಯುವುದು ವಿಶೇಷ. ಇದರಿಂದ ಇವುಗಳನ್ನು ಬಾರಾಸಿಂಘಾ ಎಂದೂ ಕರೆಯುತ್ತಾರೆ. ಇವೆಲ್ಲವೂ ಅಳಿವಿನಂಚಿನಲ್ಲಿರುವ ಜೀವಿಗಳು ಎಂದು ಉದ್ಯಾನವನದ ನಿರ್ದೇಶಕ ಎಚ್.ಜೆ. ಭಂಡಾರಿ ತಿಳಿಸಿದ್ದಾರೆ.
 
            
            
            White Rhea, Brown Rhea and Swamp Deer are the new attractions at Pilikula Biological Park now. The park has brought them from Thiruvananthapuram zoo, Kerala, under the animal exchange programme.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm