ಬ್ರೇಕಿಂಗ್ ನ್ಯೂಸ್
12-03-21 02:33 pm Mangalore Correspondent ಕರಾವಳಿ
ಮಂಗಳೂರು, ಮಾ.12: ಉಳ್ಳಾಲದ ಕೋಡಿಯಲ್ಲಿ ಕಸದ ರಾಶಿಯನ್ನು ಸಮುದ್ರಕ್ಕೆ ಡಂಪ್ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ಜಪ್ತಿ ಮಾಡಿದ್ದು, ಉಳ್ಳಾರ ನಗರಸಭೆಯ ವಶಕ್ಕೆ ಒಪ್ಪಿಸಿದ್ದಾರೆ.


ವಾರದ ಹಿಂದೆ, ಮಿನಿ ಲಾರಿ ಒಂದರಲ್ಲಿ ಉಳ್ಳಾಲದ ಕೊನೆಯ ಭಾಗ ಕೋಡಿಯಲ್ಲಿ ಲಾರಿಯಲ್ಲಿ ಲೋಡ್ ಮಾಡಿ, ತಂದಿದ್ದ ಥರ್ಮಾಕೋಲ್ ಡಬ್ಬಗಳನ್ನು ಹೊಂದಿದ್ದ ವೇಸ್ಟೇಜನ್ನು ಸಮುದ್ರಕ್ಕೆ ಸುರಿಯಲಾಗಿತ್ತು. ಈ ವೇಳೆ, ಅಲ್ಲಿಗೆ ಬೀಚ್ ನೋಡಲು ತೆರಳಿದ್ದ ಕೆಲವರು ಅದನ್ನು ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.


ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಉಳ್ಳಾಲ ನಗರಸಭೆ ಆಯುಕ್ತ ರಾಯಪ್ಪ, ಲಾರಿಯ ನಂಬರ್ ನಮೂದಿಸಿ ಅದನ್ನು ಜಪ್ತಿ ಮಾಡುವಂತೆ ಪೊಲೀಸರಲ್ಲಿ ಕೇಳಿಕೊಂಡಿದ್ದ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಲಾರಿಯನ್ನು ಜಪ್ತಿ ಮಾಡಿ ಉಳ್ಳಾಲ ನಗರಸಭೆ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.

ಸಮುದ್ರಕ್ಕೆ ಕಸ ಸುರಿದ ಲಾರಿಯ ವಿರುದ್ಧ ಒಂದು ಲಕ್ಷದ ವರೆಗೆ ದಂಡ ವಿಧಿಸಲು ನಗರಸಭೆಗೆ ಅವಕಾಶ ಇರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾರಿ ಗುರುಪುರ ಬಳಿಯ ಉಳಾಯಿಬೆಟ್ಟುವಿನ ಜಿ.ಉಸ್ಮಾನ್ ಎಂಬವರಿಗೆ ಸೇರಿದ್ದು, ಅಬ್ದುಲ್ ಖಾದರ್ ಚಾಲಕರಾಗಿದ್ದರು.
On Tuesday March 9, a truckload of waste was disposed of into the sea within the limits of Ullal municipality and the truck has been seized.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm