ಬ್ರೇಕಿಂಗ್ ನ್ಯೂಸ್
12-03-21 02:33 pm Mangalore Correspondent ಕರಾವಳಿ
ಮಂಗಳೂರು, ಮಾ.12: ಉಳ್ಳಾಲದ ಕೋಡಿಯಲ್ಲಿ ಕಸದ ರಾಶಿಯನ್ನು ಸಮುದ್ರಕ್ಕೆ ಡಂಪ್ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ಜಪ್ತಿ ಮಾಡಿದ್ದು, ಉಳ್ಳಾರ ನಗರಸಭೆಯ ವಶಕ್ಕೆ ಒಪ್ಪಿಸಿದ್ದಾರೆ.
ವಾರದ ಹಿಂದೆ, ಮಿನಿ ಲಾರಿ ಒಂದರಲ್ಲಿ ಉಳ್ಳಾಲದ ಕೊನೆಯ ಭಾಗ ಕೋಡಿಯಲ್ಲಿ ಲಾರಿಯಲ್ಲಿ ಲೋಡ್ ಮಾಡಿ, ತಂದಿದ್ದ ಥರ್ಮಾಕೋಲ್ ಡಬ್ಬಗಳನ್ನು ಹೊಂದಿದ್ದ ವೇಸ್ಟೇಜನ್ನು ಸಮುದ್ರಕ್ಕೆ ಸುರಿಯಲಾಗಿತ್ತು. ಈ ವೇಳೆ, ಅಲ್ಲಿಗೆ ಬೀಚ್ ನೋಡಲು ತೆರಳಿದ್ದ ಕೆಲವರು ಅದನ್ನು ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.
ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಉಳ್ಳಾಲ ನಗರಸಭೆ ಆಯುಕ್ತ ರಾಯಪ್ಪ, ಲಾರಿಯ ನಂಬರ್ ನಮೂದಿಸಿ ಅದನ್ನು ಜಪ್ತಿ ಮಾಡುವಂತೆ ಪೊಲೀಸರಲ್ಲಿ ಕೇಳಿಕೊಂಡಿದ್ದ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಲಾರಿಯನ್ನು ಜಪ್ತಿ ಮಾಡಿ ಉಳ್ಳಾಲ ನಗರಸಭೆ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.
ಸಮುದ್ರಕ್ಕೆ ಕಸ ಸುರಿದ ಲಾರಿಯ ವಿರುದ್ಧ ಒಂದು ಲಕ್ಷದ ವರೆಗೆ ದಂಡ ವಿಧಿಸಲು ನಗರಸಭೆಗೆ ಅವಕಾಶ ಇರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾರಿ ಗುರುಪುರ ಬಳಿಯ ಉಳಾಯಿಬೆಟ್ಟುವಿನ ಜಿ.ಉಸ್ಮಾನ್ ಎಂಬವರಿಗೆ ಸೇರಿದ್ದು, ಅಬ್ದುಲ್ ಖಾದರ್ ಚಾಲಕರಾಗಿದ್ದರು.
On Tuesday March 9, a truckload of waste was disposed of into the sea within the limits of Ullal municipality and the truck has been seized.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm