ಬ್ರೇಕಿಂಗ್ ನ್ಯೂಸ್
12-03-21 02:33 pm Mangalore Correspondent ಕರಾವಳಿ
ಮಂಗಳೂರು, ಮಾ.12: ಉಳ್ಳಾಲದ ಕೋಡಿಯಲ್ಲಿ ಕಸದ ರಾಶಿಯನ್ನು ಸಮುದ್ರಕ್ಕೆ ಡಂಪ್ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ಜಪ್ತಿ ಮಾಡಿದ್ದು, ಉಳ್ಳಾರ ನಗರಸಭೆಯ ವಶಕ್ಕೆ ಒಪ್ಪಿಸಿದ್ದಾರೆ.


ವಾರದ ಹಿಂದೆ, ಮಿನಿ ಲಾರಿ ಒಂದರಲ್ಲಿ ಉಳ್ಳಾಲದ ಕೊನೆಯ ಭಾಗ ಕೋಡಿಯಲ್ಲಿ ಲಾರಿಯಲ್ಲಿ ಲೋಡ್ ಮಾಡಿ, ತಂದಿದ್ದ ಥರ್ಮಾಕೋಲ್ ಡಬ್ಬಗಳನ್ನು ಹೊಂದಿದ್ದ ವೇಸ್ಟೇಜನ್ನು ಸಮುದ್ರಕ್ಕೆ ಸುರಿಯಲಾಗಿತ್ತು. ಈ ವೇಳೆ, ಅಲ್ಲಿಗೆ ಬೀಚ್ ನೋಡಲು ತೆರಳಿದ್ದ ಕೆಲವರು ಅದನ್ನು ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.


ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಉಳ್ಳಾಲ ನಗರಸಭೆ ಆಯುಕ್ತ ರಾಯಪ್ಪ, ಲಾರಿಯ ನಂಬರ್ ನಮೂದಿಸಿ ಅದನ್ನು ಜಪ್ತಿ ಮಾಡುವಂತೆ ಪೊಲೀಸರಲ್ಲಿ ಕೇಳಿಕೊಂಡಿದ್ದ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಲಾರಿಯನ್ನು ಜಪ್ತಿ ಮಾಡಿ ಉಳ್ಳಾಲ ನಗರಸಭೆ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.

ಸಮುದ್ರಕ್ಕೆ ಕಸ ಸುರಿದ ಲಾರಿಯ ವಿರುದ್ಧ ಒಂದು ಲಕ್ಷದ ವರೆಗೆ ದಂಡ ವಿಧಿಸಲು ನಗರಸಭೆಗೆ ಅವಕಾಶ ಇರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾರಿ ಗುರುಪುರ ಬಳಿಯ ಉಳಾಯಿಬೆಟ್ಟುವಿನ ಜಿ.ಉಸ್ಮಾನ್ ಎಂಬವರಿಗೆ ಸೇರಿದ್ದು, ಅಬ್ದುಲ್ ಖಾದರ್ ಚಾಲಕರಾಗಿದ್ದರು.
On Tuesday March 9, a truckload of waste was disposed of into the sea within the limits of Ullal municipality and the truck has been seized.
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 10:54 pm
HK News Staffer
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
Controversial Missionary Mohan C. Lazarus’ Ud...
17-03-26 09:19 pm
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am