ಬ್ರೇಕಿಂಗ್ ನ್ಯೂಸ್
12-03-21 02:33 pm Mangalore Correspondent ಕರಾವಳಿ
ಮಂಗಳೂರು, ಮಾ.12: ಉಳ್ಳಾಲದ ಕೋಡಿಯಲ್ಲಿ ಕಸದ ರಾಶಿಯನ್ನು ಸಮುದ್ರಕ್ಕೆ ಡಂಪ್ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ಜಪ್ತಿ ಮಾಡಿದ್ದು, ಉಳ್ಳಾರ ನಗರಸಭೆಯ ವಶಕ್ಕೆ ಒಪ್ಪಿಸಿದ್ದಾರೆ.


ವಾರದ ಹಿಂದೆ, ಮಿನಿ ಲಾರಿ ಒಂದರಲ್ಲಿ ಉಳ್ಳಾಲದ ಕೊನೆಯ ಭಾಗ ಕೋಡಿಯಲ್ಲಿ ಲಾರಿಯಲ್ಲಿ ಲೋಡ್ ಮಾಡಿ, ತಂದಿದ್ದ ಥರ್ಮಾಕೋಲ್ ಡಬ್ಬಗಳನ್ನು ಹೊಂದಿದ್ದ ವೇಸ್ಟೇಜನ್ನು ಸಮುದ್ರಕ್ಕೆ ಸುರಿಯಲಾಗಿತ್ತು. ಈ ವೇಳೆ, ಅಲ್ಲಿಗೆ ಬೀಚ್ ನೋಡಲು ತೆರಳಿದ್ದ ಕೆಲವರು ಅದನ್ನು ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.


ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಉಳ್ಳಾಲ ನಗರಸಭೆ ಆಯುಕ್ತ ರಾಯಪ್ಪ, ಲಾರಿಯ ನಂಬರ್ ನಮೂದಿಸಿ ಅದನ್ನು ಜಪ್ತಿ ಮಾಡುವಂತೆ ಪೊಲೀಸರಲ್ಲಿ ಕೇಳಿಕೊಂಡಿದ್ದ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಲಾರಿಯನ್ನು ಜಪ್ತಿ ಮಾಡಿ ಉಳ್ಳಾಲ ನಗರಸಭೆ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.

ಸಮುದ್ರಕ್ಕೆ ಕಸ ಸುರಿದ ಲಾರಿಯ ವಿರುದ್ಧ ಒಂದು ಲಕ್ಷದ ವರೆಗೆ ದಂಡ ವಿಧಿಸಲು ನಗರಸಭೆಗೆ ಅವಕಾಶ ಇರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾರಿ ಗುರುಪುರ ಬಳಿಯ ಉಳಾಯಿಬೆಟ್ಟುವಿನ ಜಿ.ಉಸ್ಮಾನ್ ಎಂಬವರಿಗೆ ಸೇರಿದ್ದು, ಅಬ್ದುಲ್ ಖಾದರ್ ಚಾಲಕರಾಗಿದ್ದರು.
On Tuesday March 9, a truckload of waste was disposed of into the sea within the limits of Ullal municipality and the truck has been seized.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm