ಬ್ರೇಕಿಂಗ್ ನ್ಯೂಸ್
 
            
                        12-03-21 09:52 pm Udupi Correspondent ಕರಾವಳಿ
 
            ಉಡುಪಿ, ಮಾ.12: ಇತ್ತೀಚಿಗೆ ಮಂಡ್ಯ ಜಿಲ್ಲೆಯಲ್ಲಿ ನಡೆದ ನಾಟಕ ಪ್ರದರ್ಶನ ವೇಳೆ ದೇವಿ ಪಾತ್ರಧಾರಿಯೊಬ್ಬರಿಗೆ ದೇವಿ ಆವಾಹನೆ ಆಗಿ ಬಾರೀ ಸುದ್ದಿಯಾಗಿತ್ತು. ಈ ಸುದ್ದಿ ಬೆನ್ನಲ್ಲೇ ಕರಾವಳಿಯ ಯಕ್ಷಗಾನ ಕಲಾವಿದರೊಬ್ಬರಿಗೆ ಯಕ್ಷಗಾನ ನಡೆಯುತ್ತಿದ್ದಾಗ ದೈವ ಆವಾಹನೆ ಆದ ವಿಡಿಯೋ ಬಾರೀ ವೈರಲ್ ಆಗುತ್ತಿದೆ.
ಬಡಗುತಿಟ್ಟಿನಲ್ಲಿ ಪ್ರಸಿದ್ಧಿ ಪಡೆದಿರುವ ಹಟ್ಟಿಯಂಗಡಿ ಮೇಳದಿಂದ, ಕರಾವಳಿಯ ದೈವದ ಮಹಿಮೆಗೆ ಸಂಬಂಧಿಸಿದ ಯಕ್ಷಗಾನ ಪ್ರಸಂಗ ನಡೆಯುತ್ತಿತ್ತು. ಖ್ಯಾತ ಯಕ್ಷಗಾನ ಕಲಾವಿದ ಯೋಗಿಶ್ ಪೂಜಾರಿ ಅವರು ದೈವದ ವೇಷ ಧರಿಸಿ, ದೀವಟಿಕೆ ಹಿಡಿದುಕೊಂಡು ಅಬ್ಬರಿಸುತ್ತಾ ರಂಗಸ್ಥಳ ಪ್ರವೇಶದ ಸಂದರ್ಭದಲ್ಲಿ ದೈವ ಆವಾಹನೆ ಆಗಿರುವ ಘಟನೆ ನಡೆದಿದೆ.


ರಂಗಸ್ಥಳ ಏರುವುದಕ್ಕೂ ಮುನ್ನ ದೈವ ಆವಾಹನೆ ಆದ ರೀತಿ ವೇಷಧಾರಿ ವರ್ತಿಸಿದ್ದು ಇದನ್ನು ಕಂಡ ದೀವಟಿಕೆ ಹಿಡಿದುಕೊಂಡಿದ್ದ ಸಹಾಯಕ ಕೂಡಲೇ ದೀವಟಿಕೆಯನ್ನು ಕಲಾವಿದ ಯೋಗಿಶ್ ಪೂಜಾರಿ ಅವರಿಂದ ಬಲವಂತವಾಗಿ ಎಳೆದು ತೆಗೆದುಕೊಂಡಿದ್ದಾರೆ. ದೀವಟಿಗೆ ಸೆಳೆದುಕೊಳ್ಳಲು ತೀವ್ರ ಕಸರತ್ತು ನಡೆಸಿದ ವೇಷಧಾರಿ ಎರಡು ಮೂರು ಸುತ್ತು ಹೊಡೆದಿದ್ದಾರೆ. ಬಳಿಕ ಇಬ್ಬರು ಸೇರಿ, ವೇಷಧಾರಿಯ ಕೈಯಿಂದ ಎಳೆದು ದೂರಕ್ಕೆ ದೂಡಿದ್ದಾರೆ.
ಈ ರೀತಿಯ ಬೆಳವಣಿಗೆ ಆಗಿರುವ ಬಗ್ಗೆ ಸ್ಥಳೀಯರು ವಿಡಿಯೋ ಮಾಡಿದ್ದು ಸದ್ಯ ಈ ವಿಡಿಯೋ ಭಾರೀ ವೈರಲ್ ಆಗಿದೆ. ದೈವವೇ ವೇಷಧಾರಿಯಲ್ಲಿ ನಿಜಕ್ಕೂ ಆವಾಹನೆ ಆಗಿತ್ತೇ ಎನ್ನುವ ಬಗ್ಗೆ ಚರ್ಚೆ ನಡೆದಿದೆ.
 
            
            
            A Video has gone viral on social media of how Daiva arrives upon yakshagana artist during play at udupi.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 09:23 pm
                        
            
                  
                Mangalore Correspondent    
            
                    
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm