ಬ್ರೇಕಿಂಗ್ ನ್ಯೂಸ್
13-03-21 11:11 am Udupi Correspondent ಕರಾವಳಿ
ಉಡುಪಿ, ಮಾ.13 : ಕಲ್ಯಾಣಪುರ ಚರ್ಚ್ ಎದುರಿನ ವಿದ್ಯುತ್ ಕಂಬದಲ್ಲಿ ಯಾರೋ ಕಿಡಿಗೇಡಿಗಳು ಇತ್ತೀಚೆಗೆ ವೈರಲ್ ಆಗಿದ್ದ ‘ತಾಂಟ್ರೇ ಬಾ ತಾಂಟ್’ ಆಡಿಯೋ ಡಯಲಾಗನ್ನು ಬ್ಯಾನರಿನಲ್ಲಿ ಬರೆದು ಅಂಟಿಸಿದ್ದು ಜಾಲತಾಣದಲ್ಲಿ ಫೋಟೊ ಬರುತ್ತಿದ್ದಂತೆ ಆಕ್ರೋಶ ಕೇಳಿಬಂದಿದೆ.
ಲೋಕೋಪಯೋಗಿ ಇಲಾಖೆ ರಸ್ತೆ ಕಾಮಗಾರಿ ಸಂದರ್ಭದಲ್ಲಿ ಚರ್ಚ್ ಎದುರಿನಲ್ಲಿದ್ದ ವಿದ್ಯುತ್ ಕಂಬವನ್ನು ಸ್ಥಳಾಂತರಿಸದೆ ಅಲ್ಲಿಯೇ ಉಳಿಸಿಕೊಂಡಿತ್ತು. ಈ ಕಂಬಕ್ಕೆ ಯಾರೋ ಕಿಡಿಗೇಡಿಗಳು 'ತಾಂಟ್ರೆ ಬಾ ತಾಂಟ್' ಎಂಬ ಫಲಕವನ್ನು ಅಳವಡಿಸಿದ್ದರು. ಅಲ್ಲದೆ ಇದರಲ್ಲಿ ಶುಭಕೋರುವವರು ಮೆಸ್ಕಾಂ ಎಂದು ಬರೆದಿರುವುದು ವಿವಾದಕ್ಕೆ ಕಾರಣವಾಗಿತ್ತು.
ಈ ಬರಹ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಮೆಸ್ಕಾಂ ಅಧಿಕಾರಿಗಳು, ವಿದ್ಯುತ್ ಕಂಬದಲ್ಲಿದ್ದ ಫಲಕವನ್ನು ತೆರವುಗೊಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮೆಸ್ಕಾಂ ಬ್ರಹ್ಮಾವರ ಕಚೇರಿಯ ಸಹಾಯಕ ಎಂಜಿನಿಯರ್ ನವೀನ್, ಮೆಸ್ಕಾಂನಿಂದ ಇಂತಹ ಯಾವುದೇ ಫಲಕವನ್ನು ವಿದ್ಯುತ್ ಕಂಬಕ್ಕೆ ಆಳವಡಿಸಿಲ್ಲ. ಲೋಕೋಪಯೋಗಿ ಇಲಾಖೆ ವಿದ್ಯುತ್ ಕಂಬ ಸ್ಥಳಾಂತರಿಸಲು ಹಣ ಪಾವತಿಸದ ಹಿನ್ನೆಲೆಯಲ್ಲಿ ಅವನ್ನು ಸ್ಥಳಾಂತರಿಸಿಲ್ಲ ಎಂದು ತಿಳಿಸಿದ್ದಾರೆ.
Udupi Mescom has installed a board of danger on an electric pole with then most popular dialogue on internet called tant re ba tant.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm