ಬ್ರೇಕಿಂಗ್ ನ್ಯೂಸ್
13-03-21 11:11 am Udupi Correspondent ಕರಾವಳಿ
ಉಡುಪಿ, ಮಾ.13 : ಕಲ್ಯಾಣಪುರ ಚರ್ಚ್ ಎದುರಿನ ವಿದ್ಯುತ್ ಕಂಬದಲ್ಲಿ ಯಾರೋ ಕಿಡಿಗೇಡಿಗಳು ಇತ್ತೀಚೆಗೆ ವೈರಲ್ ಆಗಿದ್ದ ‘ತಾಂಟ್ರೇ ಬಾ ತಾಂಟ್’ ಆಡಿಯೋ ಡಯಲಾಗನ್ನು ಬ್ಯಾನರಿನಲ್ಲಿ ಬರೆದು ಅಂಟಿಸಿದ್ದು ಜಾಲತಾಣದಲ್ಲಿ ಫೋಟೊ ಬರುತ್ತಿದ್ದಂತೆ ಆಕ್ರೋಶ ಕೇಳಿಬಂದಿದೆ.
ಲೋಕೋಪಯೋಗಿ ಇಲಾಖೆ ರಸ್ತೆ ಕಾಮಗಾರಿ ಸಂದರ್ಭದಲ್ಲಿ ಚರ್ಚ್ ಎದುರಿನಲ್ಲಿದ್ದ ವಿದ್ಯುತ್ ಕಂಬವನ್ನು ಸ್ಥಳಾಂತರಿಸದೆ ಅಲ್ಲಿಯೇ ಉಳಿಸಿಕೊಂಡಿತ್ತು. ಈ ಕಂಬಕ್ಕೆ ಯಾರೋ ಕಿಡಿಗೇಡಿಗಳು 'ತಾಂಟ್ರೆ ಬಾ ತಾಂಟ್' ಎಂಬ ಫಲಕವನ್ನು ಅಳವಡಿಸಿದ್ದರು. ಅಲ್ಲದೆ ಇದರಲ್ಲಿ ಶುಭಕೋರುವವರು ಮೆಸ್ಕಾಂ ಎಂದು ಬರೆದಿರುವುದು ವಿವಾದಕ್ಕೆ ಕಾರಣವಾಗಿತ್ತು.
ಈ ಬರಹ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಮೆಸ್ಕಾಂ ಅಧಿಕಾರಿಗಳು, ವಿದ್ಯುತ್ ಕಂಬದಲ್ಲಿದ್ದ ಫಲಕವನ್ನು ತೆರವುಗೊಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮೆಸ್ಕಾಂ ಬ್ರಹ್ಮಾವರ ಕಚೇರಿಯ ಸಹಾಯಕ ಎಂಜಿನಿಯರ್ ನವೀನ್, ಮೆಸ್ಕಾಂನಿಂದ ಇಂತಹ ಯಾವುದೇ ಫಲಕವನ್ನು ವಿದ್ಯುತ್ ಕಂಬಕ್ಕೆ ಆಳವಡಿಸಿಲ್ಲ. ಲೋಕೋಪಯೋಗಿ ಇಲಾಖೆ ವಿದ್ಯುತ್ ಕಂಬ ಸ್ಥಳಾಂತರಿಸಲು ಹಣ ಪಾವತಿಸದ ಹಿನ್ನೆಲೆಯಲ್ಲಿ ಅವನ್ನು ಸ್ಥಳಾಂತರಿಸಿಲ್ಲ ಎಂದು ತಿಳಿಸಿದ್ದಾರೆ.
Udupi Mescom has installed a board of danger on an electric pole with then most popular dialogue on internet called tant re ba tant.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm