ಬ್ರೇಕಿಂಗ್ ನ್ಯೂಸ್
 
            
                        13-03-21 11:11 am Udupi Correspondent ಕರಾವಳಿ
 
            ಉಡುಪಿ, ಮಾ.13 : ಕಲ್ಯಾಣಪುರ ಚರ್ಚ್ ಎದುರಿನ ವಿದ್ಯುತ್ ಕಂಬದಲ್ಲಿ ಯಾರೋ ಕಿಡಿಗೇಡಿಗಳು ಇತ್ತೀಚೆಗೆ ವೈರಲ್ ಆಗಿದ್ದ ‘ತಾಂಟ್ರೇ ಬಾ ತಾಂಟ್’ ಆಡಿಯೋ ಡಯಲಾಗನ್ನು ಬ್ಯಾನರಿನಲ್ಲಿ ಬರೆದು ಅಂಟಿಸಿದ್ದು ಜಾಲತಾಣದಲ್ಲಿ ಫೋಟೊ ಬರುತ್ತಿದ್ದಂತೆ ಆಕ್ರೋಶ ಕೇಳಿಬಂದಿದೆ.
ಲೋಕೋಪಯೋಗಿ ಇಲಾಖೆ ರಸ್ತೆ ಕಾಮಗಾರಿ ಸಂದರ್ಭದಲ್ಲಿ ಚರ್ಚ್ ಎದುರಿನಲ್ಲಿದ್ದ ವಿದ್ಯುತ್ ಕಂಬವನ್ನು ಸ್ಥಳಾಂತರಿಸದೆ ಅಲ್ಲಿಯೇ ಉಳಿಸಿಕೊಂಡಿತ್ತು. ಈ ಕಂಬಕ್ಕೆ ಯಾರೋ ಕಿಡಿಗೇಡಿಗಳು 'ತಾಂಟ್ರೆ ಬಾ ತಾಂಟ್' ಎಂಬ ಫಲಕವನ್ನು ಅಳವಡಿಸಿದ್ದರು. ಅಲ್ಲದೆ ಇದರಲ್ಲಿ ಶುಭಕೋರುವವರು ಮೆಸ್ಕಾಂ ಎಂದು ಬರೆದಿರುವುದು ವಿವಾದಕ್ಕೆ ಕಾರಣವಾಗಿತ್ತು.
ಈ ಬರಹ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಮೆಸ್ಕಾಂ ಅಧಿಕಾರಿಗಳು, ವಿದ್ಯುತ್ ಕಂಬದಲ್ಲಿದ್ದ ಫಲಕವನ್ನು ತೆರವುಗೊಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮೆಸ್ಕಾಂ ಬ್ರಹ್ಮಾವರ ಕಚೇರಿಯ ಸಹಾಯಕ ಎಂಜಿನಿಯರ್ ನವೀನ್, ಮೆಸ್ಕಾಂನಿಂದ ಇಂತಹ ಯಾವುದೇ ಫಲಕವನ್ನು ವಿದ್ಯುತ್ ಕಂಬಕ್ಕೆ ಆಳವಡಿಸಿಲ್ಲ. ಲೋಕೋಪಯೋಗಿ ಇಲಾಖೆ ವಿದ್ಯುತ್ ಕಂಬ ಸ್ಥಳಾಂತರಿಸಲು ಹಣ ಪಾವತಿಸದ ಹಿನ್ನೆಲೆಯಲ್ಲಿ ಅವನ್ನು ಸ್ಥಳಾಂತರಿಸಿಲ್ಲ ಎಂದು ತಿಳಿಸಿದ್ದಾರೆ.
 
            
            
            Udupi Mescom has installed a board of danger on an electric pole with then most popular dialogue on internet called tant re ba tant.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 09:23 pm
                        
            
                  
                Mangalore Correspondent    
            
                    
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm