ಬ್ರೇಕಿಂಗ್ ನ್ಯೂಸ್
13-03-21 12:46 pm Mangalore Correspondent ಕರಾವಳಿ
ಮಂಗಳೂರು, ಮಾ.13: ದುಬೈನಿಂದ ಅಕ್ರಮವಾಗಿ ಚಿನ್ನ ತರುತ್ತಿದ್ದ ಮತ್ತೊಬ್ಬ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಕೇರಳ ಮೂಲದ ಕೊಪ್ಪ ನಿವಾಸಿ ಮಮ್ಮಿನಿ ಖಾಲಿದ್ (45) ಬಂಧಿತ ವ್ಯಕ್ತಿ. ಆತ ವಿಶೇಷವಾಗಿ ರೂಪಿಸಿದ್ದ ಒಳ ಚಡ್ಡಿಯಲ್ಲಿ 737 ಗ್ರಾಮ್ ಬಂಗಾರವನ್ನು ಬಚ್ಚಿಟ್ಟಿದ್ದ. ಪೌಡರ್ ರೂಪದಲ್ಲಿದ್ದ ಬಂಗಾರವನ್ನು ವಶಕ್ಕೆ ಪಡೆಯಲಾಗಿದ್ದು ಅದರ ಅಂದಾಜು ಮೌಲ್ಯ 33.75 ಲಕ್ಷ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಖಾಲಿದ್ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಇಂದು ಬೆಳಗ್ಗೆ ಮಂಗಳೂರಿಗೆ ಬಂದಿದ್ದ. ಆತನನ್ನು ತಪಾಸಣೆ ನಡೆಸಿದಾಗ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ. ಕಾರ್ಯಾಚರಣೆಯಲ್ಲಿ ಅವಿನಾಶ್ ಕಿರಣ್ ರಂಗೋಲಿ, ಭೋಮ್ಕರ್, ವಿಕ್ರಮ್ ಚಕ್ರವರ್ತಿ, ರಾಕೇಶ್ ಕುಮಾರ್ ಪಾಲ್ಗೊಂಡಿದ್ದರು.
Officers of Customs at Mangaluru International Airport seized gold worth 33.75 lakhs that was smuggled through the underwear of a man who was coming from Dubai.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm