ಬ್ರೇಕಿಂಗ್ ನ್ಯೂಸ್
13-03-21 12:46 pm Mangalore Correspondent ಕರಾವಳಿ
ಮಂಗಳೂರು, ಮಾ.13: ದುಬೈನಿಂದ ಅಕ್ರಮವಾಗಿ ಚಿನ್ನ ತರುತ್ತಿದ್ದ ಮತ್ತೊಬ್ಬ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಕೇರಳ ಮೂಲದ ಕೊಪ್ಪ ನಿವಾಸಿ ಮಮ್ಮಿನಿ ಖಾಲಿದ್ (45) ಬಂಧಿತ ವ್ಯಕ್ತಿ. ಆತ ವಿಶೇಷವಾಗಿ ರೂಪಿಸಿದ್ದ ಒಳ ಚಡ್ಡಿಯಲ್ಲಿ 737 ಗ್ರಾಮ್ ಬಂಗಾರವನ್ನು ಬಚ್ಚಿಟ್ಟಿದ್ದ. ಪೌಡರ್ ರೂಪದಲ್ಲಿದ್ದ ಬಂಗಾರವನ್ನು ವಶಕ್ಕೆ ಪಡೆಯಲಾಗಿದ್ದು ಅದರ ಅಂದಾಜು ಮೌಲ್ಯ 33.75 ಲಕ್ಷ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಖಾಲಿದ್ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಇಂದು ಬೆಳಗ್ಗೆ ಮಂಗಳೂರಿಗೆ ಬಂದಿದ್ದ. ಆತನನ್ನು ತಪಾಸಣೆ ನಡೆಸಿದಾಗ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ. ಕಾರ್ಯಾಚರಣೆಯಲ್ಲಿ ಅವಿನಾಶ್ ಕಿರಣ್ ರಂಗೋಲಿ, ಭೋಮ್ಕರ್, ವಿಕ್ರಮ್ ಚಕ್ರವರ್ತಿ, ರಾಕೇಶ್ ಕುಮಾರ್ ಪಾಲ್ಗೊಂಡಿದ್ದರು.
Officers of Customs at Mangaluru International Airport seized gold worth 33.75 lakhs that was smuggled through the underwear of a man who was coming from Dubai.
23-10-24 12:41 pm
Bangalore Correspondent
Bangalore Rain, School holiday: ಬೆಂಗಳೂರಿನಲ್ಲಿ...
22-10-24 11:13 pm
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
Kengari body found, Bangalore: ಬಿಂದಿಗೆ ಎತ್ತಿಕ...
22-10-24 08:27 pm
ಬೆಂಗಳೂರಿನಲ್ಲಿ 6 ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡ ಮ...
22-10-24 07:19 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
23-10-24 06:35 pm
Mangalore Correspondent
ಮಂಗಳೂರು ವಿವಿಯಲ್ಲಿ ತುಳು ಎಂಎ ಪ್ರವೇಶ ಶುಲ್ಕ ಹೆಚ್ಚ...
23-10-24 06:26 pm
Mangalore, Arun Puthila, Puttur VHP: ವಿಎಚ್ ಪಿ...
23-10-24 03:15 pm
Mangalore News, Ashok Leyland: ಬಡಾ ದೋಸ್ತ್ ವಾಹ...
22-10-24 10:26 pm
'ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ' ; ಅ.25ರ...
22-10-24 09:44 pm
22-10-24 02:49 pm
HK News Desk
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm
ಸಿಸಿಬಿ ಪೊಲೀಸರ ಭರ್ಜರಿ ಬೇಟೆ ; ಪೋಸ್ಟ್ ಆಫೀಸ್ನಲ್ಲ...
18-10-24 03:11 pm