ಬ್ರೇಕಿಂಗ್ ನ್ಯೂಸ್
14-03-21 06:29 pm Udupi Correspondent ಕರಾವಳಿ
ಮೂಡುಬಿದ್ರೆ, ಮಾ.13: ಮೂಡುಬಿದಿರೆ ಠಾಣೆ ವ್ಯಾಪ್ತಿಯ ಕರಿಂಜೆಯ ಒಂದೇ ಮನೆಯ ತಾಯಿ, ಮಕ್ಕಳು ಸೇರಿ ಐದು ಮಂದಿ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಮೂಡುಬಿದಿರೆ ತಾಲೂಕಿನ ಕರಿಂಜೆಯ ಸುವರ್ಣನಗರ ನಿವಾಸಿ ಜ್ಯೋತಿ ಮಣಿ (36), ಆಕೆಯ ಮಕ್ಕಳಾದ ದೆಬೋರ (11), ಜುಡಾ ಇಮಾನ್ವೇಲ್ (10), ಎಪ್ಸಿಬಾ (8) ಹಾಗೂ ಆಕೆಯ ಅತ್ತೆ ಮನೋರಂಜಿತಂ (56) ನಾಪತ್ತೆಯಾದವರು.
ಜಯರಾಜ್ ಶೇಖರ್ ಎಂಬವರ ಪತ್ನಿ ಜ್ಯೋತಿಮಣಿ (36) ಎಂಬವರು ಮಾ.10ರಂದು ತನ್ನ ಮೂವರು ಮಕ್ಕಳು ಹಾಗೂ ಅತ್ತೆ ಮನೋರಂಜಿತಂ ಜೊತೆ ನಾಪತ್ತೆಯಾಗಿದ್ದಾರೆ. ಈ ಸಂದರ್ಭ ಇವರು ಗೋದ್ರೆಜ್ ಲಾಕರಿ ನಲ್ಲಿ ಇರಿಸಿದ್ದ ಬಂಗಾರದ ಆಭರಣ ಮತ್ತು 1.40 ಲಕ್ಷ ರೂ. ನಗದನ್ನು ತೆಗೆದುಕೊಂಡು ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದಕ್ಕೂ ಮೊದಲು ಮಹಿಳೆ ಪತಿಯ ಗಮನಕ್ಕೆ ಬಾರದಂತೆ ತನ್ನ ಬಂಗಾರದ ಒಡವೆಗಳನ್ನು ಫೈನಾನ್ಸ್ ನಲ್ಲಿ ಅಡಮಾನ ಇಟ್ಟಿದ್ದು ಇದರಿಂದ ಬಂದ 1.80 ಲಕ್ಷ ರೂ.ವನ್ನು ಆಕೆಯ ಸ್ನೇಹಿತನಿಗೆ ನೀಡಿದ್ದಾರೆ ಎನ್ನಲಾಗಿದೆ. ಇದರಿಂದ ಸಿಟ್ಟಾದ ಪತಿ ಅಡ ಇಟ್ಟ ಒಡವೆಗಳನ್ನು ಬಿಡಿಸಿ ಬರುವಂತೆ ಪತಿ ಸೂಚಿಸಿದ ಬೆನ್ನಲ್ಲೇ ಮನೆಯಿಂದ ಪರಾರಿಯಾಗಿದ್ದಾರೆ.
ಮಹಿಳೆಯು ತನ್ನ ತವರು ಮನೆಗೂ ಹೋಗದೇ, ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mother three kids and grandmother of a family go missing in Moodbidri, Mangalore. The Police are now investigating the case.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm