ಬ್ರೇಕಿಂಗ್ ನ್ಯೂಸ್
15-03-21 12:12 pm Mangalore Correspondent ಕರಾವಳಿ
ಮಂಗಳೂರು, ಮಾ.15 : ಪರ್ಸಿನ್ ಬೋಟಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಬಂಗುಡೆ ಮೀನುಗಳಿಗೆಂದು ಹಾಕಿದ್ದ ಬಲೆಯಲ್ಲಿ ಬೃಹತ್ ಗಾತ್ರದ ಶಾರ್ಕ್ ಮೀನು ಸೆರೆಸಿಕ್ಕಿದ್ದರಿಂದ ಮೀನುಗಾರರು ಅಚ್ಚರಿಗೊಂಡ ಪ್ರಸಂಗ ನಡೆದಿದೆ.
ಸಾಮಾನ್ಯವಾಗಿ ಪರ್ಸೀನ್ ಬೋಟ್ ನಲ್ಲಿ ಕಿಲೋಮೀಟರ್ ಉದ್ದದ ಬಲೆಗಳಿರುತ್ತವೆ. ನೀರಿನ ಮೇಲ್ಮೈನಲ್ಲಿ ಗುಂಪಾಗಿ ಚಲಿಸುವ ಮೀನುಗಳನ್ನು ಮಾತ್ರ ಹಿಡಿಯುವುದಕ್ಕೆ ಈ ಬಲೆಗಳನ್ನು ಬಳಸುತ್ತಾರೆ. ಬೂತಾಯಿ, ಬಂಗುಡೆ ಸೇರಿ ಕರಾವಳಿ ಜನ ಆಹಾರಕ್ಕೆ ಬಳಸುವ ಇನ್ನಿತರ ಸಣ್ಣ ಮೀನುಗಳು ಈ ಬಲೆಗೆ ಸಿಗುತ್ತವೆ.

ಈ ರೀತಿಯ ಮೀನುಗಳ ಗುಂಪಲ್ಲಿ ದೊಡ್ಡ ಮೀನುಗಳು ಇರುವುದಿಲ್ಲ. ಸಣ್ಣ ಮೀನುಗಳನ್ನು ತಿನ್ನಲು ದೊಡ್ಡ ಮೀನು ಬಂದ ಕೂಡಲೇ ಅವುಗಳ ಗುಂಪು ಕೂಡ ಚದುರುತ್ತವೆ. ಹೀಗಾಗಿ ಈ ಗುಂಪಿನ ಮಧ್ಯೆ ಶಾರ್ಕ್ ಮೀನು ಕಾಣ ಸಿಗುವುದು ಕಡಿಮೆ. ಆದರೆ, ಇಲ್ಲಿ ಇಂಥದ್ದೇ ಬಂಗುಡೆ ಮೀನುಗಳ ಗುಂಪಿಗೆ ಹಾಕಿದ್ದ ಬಲೆಯಲ್ಲಿ ಶಾರ್ಕ್ ಸಿಲುಕಿದ್ದು ಅದನ್ನು ನೋಡಿ ಮೀನುಗಾರರೇ ಅಚ್ಚರಿಗೊಂಡಿದ್ದಾರೆ.
ಮಂಗಳೂರಿನ ಬೆಂಗ್ರೆಯಿಂದ ತೆರಳಿದ್ದ ಶ್ರೀದುರ್ಗಾ ರಕ್ಷಾ ಪರ್ಸೀನ್ ಬೋಟಿನಲ್ಲಿ ಶಾರ್ಕ್ ಮೀನು ಸೆರೆಯಾಗಿತ್ತು. ಬಳಿಕ ಮೀನುಗಾರರು, ಅದನ್ನು ಹಿಡಿಯದೆ ಮರಳಿ ಸಮುದ್ರಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರಂತೆ.
Parsee boat that left from Bengre went deep fishing from Mangalore has caught a huge blue whale shark.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm