ಬ್ರೇಕಿಂಗ್ ನ್ಯೂಸ್
15-03-21 12:12 pm Mangalore Correspondent ಕರಾವಳಿ
ಮಂಗಳೂರು, ಮಾ.15 : ಪರ್ಸಿನ್ ಬೋಟಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಬಂಗುಡೆ ಮೀನುಗಳಿಗೆಂದು ಹಾಕಿದ್ದ ಬಲೆಯಲ್ಲಿ ಬೃಹತ್ ಗಾತ್ರದ ಶಾರ್ಕ್ ಮೀನು ಸೆರೆಸಿಕ್ಕಿದ್ದರಿಂದ ಮೀನುಗಾರರು ಅಚ್ಚರಿಗೊಂಡ ಪ್ರಸಂಗ ನಡೆದಿದೆ.
ಸಾಮಾನ್ಯವಾಗಿ ಪರ್ಸೀನ್ ಬೋಟ್ ನಲ್ಲಿ ಕಿಲೋಮೀಟರ್ ಉದ್ದದ ಬಲೆಗಳಿರುತ್ತವೆ. ನೀರಿನ ಮೇಲ್ಮೈನಲ್ಲಿ ಗುಂಪಾಗಿ ಚಲಿಸುವ ಮೀನುಗಳನ್ನು ಮಾತ್ರ ಹಿಡಿಯುವುದಕ್ಕೆ ಈ ಬಲೆಗಳನ್ನು ಬಳಸುತ್ತಾರೆ. ಬೂತಾಯಿ, ಬಂಗುಡೆ ಸೇರಿ ಕರಾವಳಿ ಜನ ಆಹಾರಕ್ಕೆ ಬಳಸುವ ಇನ್ನಿತರ ಸಣ್ಣ ಮೀನುಗಳು ಈ ಬಲೆಗೆ ಸಿಗುತ್ತವೆ.

ಈ ರೀತಿಯ ಮೀನುಗಳ ಗುಂಪಲ್ಲಿ ದೊಡ್ಡ ಮೀನುಗಳು ಇರುವುದಿಲ್ಲ. ಸಣ್ಣ ಮೀನುಗಳನ್ನು ತಿನ್ನಲು ದೊಡ್ಡ ಮೀನು ಬಂದ ಕೂಡಲೇ ಅವುಗಳ ಗುಂಪು ಕೂಡ ಚದುರುತ್ತವೆ. ಹೀಗಾಗಿ ಈ ಗುಂಪಿನ ಮಧ್ಯೆ ಶಾರ್ಕ್ ಮೀನು ಕಾಣ ಸಿಗುವುದು ಕಡಿಮೆ. ಆದರೆ, ಇಲ್ಲಿ ಇಂಥದ್ದೇ ಬಂಗುಡೆ ಮೀನುಗಳ ಗುಂಪಿಗೆ ಹಾಕಿದ್ದ ಬಲೆಯಲ್ಲಿ ಶಾರ್ಕ್ ಸಿಲುಕಿದ್ದು ಅದನ್ನು ನೋಡಿ ಮೀನುಗಾರರೇ ಅಚ್ಚರಿಗೊಂಡಿದ್ದಾರೆ.
ಮಂಗಳೂರಿನ ಬೆಂಗ್ರೆಯಿಂದ ತೆರಳಿದ್ದ ಶ್ರೀದುರ್ಗಾ ರಕ್ಷಾ ಪರ್ಸೀನ್ ಬೋಟಿನಲ್ಲಿ ಶಾರ್ಕ್ ಮೀನು ಸೆರೆಯಾಗಿತ್ತು. ಬಳಿಕ ಮೀನುಗಾರರು, ಅದನ್ನು ಹಿಡಿಯದೆ ಮರಳಿ ಸಮುದ್ರಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರಂತೆ.
Parsee boat that left from Bengre went deep fishing from Mangalore has caught a huge blue whale shark.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm