ಬ್ರೇಕಿಂಗ್ ನ್ಯೂಸ್
15-03-21 12:12 pm Mangalore Correspondent ಕರಾವಳಿ
ಮಂಗಳೂರು, ಮಾ.15 : ಪರ್ಸಿನ್ ಬೋಟಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಬಂಗುಡೆ ಮೀನುಗಳಿಗೆಂದು ಹಾಕಿದ್ದ ಬಲೆಯಲ್ಲಿ ಬೃಹತ್ ಗಾತ್ರದ ಶಾರ್ಕ್ ಮೀನು ಸೆರೆಸಿಕ್ಕಿದ್ದರಿಂದ ಮೀನುಗಾರರು ಅಚ್ಚರಿಗೊಂಡ ಪ್ರಸಂಗ ನಡೆದಿದೆ.
ಸಾಮಾನ್ಯವಾಗಿ ಪರ್ಸೀನ್ ಬೋಟ್ ನಲ್ಲಿ ಕಿಲೋಮೀಟರ್ ಉದ್ದದ ಬಲೆಗಳಿರುತ್ತವೆ. ನೀರಿನ ಮೇಲ್ಮೈನಲ್ಲಿ ಗುಂಪಾಗಿ ಚಲಿಸುವ ಮೀನುಗಳನ್ನು ಮಾತ್ರ ಹಿಡಿಯುವುದಕ್ಕೆ ಈ ಬಲೆಗಳನ್ನು ಬಳಸುತ್ತಾರೆ. ಬೂತಾಯಿ, ಬಂಗುಡೆ ಸೇರಿ ಕರಾವಳಿ ಜನ ಆಹಾರಕ್ಕೆ ಬಳಸುವ ಇನ್ನಿತರ ಸಣ್ಣ ಮೀನುಗಳು ಈ ಬಲೆಗೆ ಸಿಗುತ್ತವೆ.

ಈ ರೀತಿಯ ಮೀನುಗಳ ಗುಂಪಲ್ಲಿ ದೊಡ್ಡ ಮೀನುಗಳು ಇರುವುದಿಲ್ಲ. ಸಣ್ಣ ಮೀನುಗಳನ್ನು ತಿನ್ನಲು ದೊಡ್ಡ ಮೀನು ಬಂದ ಕೂಡಲೇ ಅವುಗಳ ಗುಂಪು ಕೂಡ ಚದುರುತ್ತವೆ. ಹೀಗಾಗಿ ಈ ಗುಂಪಿನ ಮಧ್ಯೆ ಶಾರ್ಕ್ ಮೀನು ಕಾಣ ಸಿಗುವುದು ಕಡಿಮೆ. ಆದರೆ, ಇಲ್ಲಿ ಇಂಥದ್ದೇ ಬಂಗುಡೆ ಮೀನುಗಳ ಗುಂಪಿಗೆ ಹಾಕಿದ್ದ ಬಲೆಯಲ್ಲಿ ಶಾರ್ಕ್ ಸಿಲುಕಿದ್ದು ಅದನ್ನು ನೋಡಿ ಮೀನುಗಾರರೇ ಅಚ್ಚರಿಗೊಂಡಿದ್ದಾರೆ.
ಮಂಗಳೂರಿನ ಬೆಂಗ್ರೆಯಿಂದ ತೆರಳಿದ್ದ ಶ್ರೀದುರ್ಗಾ ರಕ್ಷಾ ಪರ್ಸೀನ್ ಬೋಟಿನಲ್ಲಿ ಶಾರ್ಕ್ ಮೀನು ಸೆರೆಯಾಗಿತ್ತು. ಬಳಿಕ ಮೀನುಗಾರರು, ಅದನ್ನು ಹಿಡಿಯದೆ ಮರಳಿ ಸಮುದ್ರಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರಂತೆ.
Parsee boat that left from Bengre went deep fishing from Mangalore has caught a huge blue whale shark.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm