ಬ್ರೇಕಿಂಗ್ ನ್ಯೂಸ್
15-03-21 12:21 pm Mangalore Correspondent ಕರಾವಳಿ
ವಿಟ್ಲ, ಮಾ.15 : ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಗ್ಯಾರೇಜ್ ಸಂಪೂರ್ಣ ಸುಟ್ಟು ಕರಕಲಾದ ಘಟನೆ ವಿಟ್ಲ ಸಮೀಪದ ಚಂದಳಿಕೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.
ಚಂದಳಿಕೆ ನಿವಾಸಿ ಹರೀಶ್ ಎಂಬವರಿಗೆ ಸೇರಿದ ಕಾರು ಗ್ಯಾರೇಜ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ತಕ್ಷಣ ಪುತ್ತೂರಿನ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು ಅವರು ಸ್ಥಳಕ್ಕಾಗಮಿಸುವಷ್ಟರಲ್ಲಿ ಗ್ಯಾರೇಜ್ ಭಾಗಶಃ ಸುಟ್ಟು ಕರಕಲಾಗಿದೆ. ಗ್ಯಾರೇಜ್ ಒಳಗಡೆ ರಿಪೇರಿಗೆಂದು ಇರಿಸಿದ್ದ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.

ಗ್ಯಾರೇಜ್ ಒಳಗಡೆ 10ಕ್ಕಿಂತಲೂ ಅಧಿಕ ವಾಹನಗಳಿದ್ದವು. ಬೆಂಕಿ ಕಾಣಿಸಿಕೊಂಡ ಕೂಡಲೇ ಅವನ್ನು ಸ್ಥಳೀಯರು ತೆರವುಗೊಳಿಸಿದ್ದು ಭಾರೀ ಅನಾಹುತ ತಪ್ಪಿಸಿದ್ದಾರೆ.
ಬೆಂಕಿಯ ಕೆನ್ನಾಲಗೆ ಸುತ್ತಮುತ್ತಲಿದ್ದ ಮನೆ, ಅಂಗಡಿಗಳಿಗೆ ವ್ಯಾಪಿಸದಂತೆ ಸಾರ್ವಜನಿಕರು ಪಿಕಪ್ ಮೂಲಕ ನೀರು ಹಾಯಿಸಿದರು. ಬಳಿಕ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿಯನ್ನು ನಂದಿಸಿದರು.
Video:
A car repairing garage in Vitla, Mangalore was gutted after fire broke out inside. A huge loss has been incurred.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm