ಬ್ರೇಕಿಂಗ್ ನ್ಯೂಸ್
16-03-21 09:35 am Mangaluru correspondent ಕರಾವಳಿ
ಮಂಗಳೂರು, ಮಾ.15: ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೇನಪೋಯ ಡೀಮ್ಡ್ ಯುನಿವರ್ಸಿಟಿಗೆ ಒಳಪಟ್ಟ ಬಹುತೇಕ ಮೆಡಿಕಲ್ ಕಾಲೇಜು ವಿಭಾಗಗಳನ್ನು ದಿಢೀರ್ ಆಗಿ ಮುಚ್ಚಲಾಗಿದೆ.
ಈ ಬಗ್ಗೆ ಯೇನಪೋಯ ವಿವಿಯ ರಿಜಿಸ್ಟ್ರಾರ್ ಡಾ. ಗಂಗಾಧರ ಸೋಮಯಾಜಿ ಆಯಾ ಕಾಲೇಜುಗಳಿಗೆ ಸುತ್ತೋಲೆ ಕಳುಹಿಸಿದ್ದು ಮುಂದಿನ ಆದೇಶದ ವರೆಗೆ ಕಾಲೇಜು ಮುಚ್ಚುವಂತೆ ಸೂಚನೆ ನೀಡಿದ್ದಾರೆ.
ಯೇನಪೋಯ ಮೆಡಿಕಲ್ ಕಾಲೇಜು, ಯೇನಪೋಯ ಡೆಂಟಲ್, ನರ್ಸಿಂಗ್, ಫಿಸಿಯೋಥೆರಪಿ, ಫಾರ್ಮಸಿ ಮತ್ತು ರೀಸರ್ಚ್ ಸೆಂಟರ್, ಅಲೈಡ್ ಹೆಲ್ತ್ ಕೇರ್ ಪ್ರೊಫೆಶನಲ್, ಆಯುರ್ವೇದ ಕಾಲೇಜು, ಹೋಮಿಯೋಪತಿ ಮತ್ತು ನ್ಯಾಚುರೋಪತಿ ಕಾಲೇಜು ವಿಭಾಗವನ್ನು ಮುಚ್ಚುವಂತೆ ಆದೇಶದಲ್ಲಿ ಸೂಚನೆ ನೀಡಿದ್ದಾರೆ.
ಹೀಗಿದ್ದರೂ ಪಿಜಿ ಕಲಿಯುವ ವಿದ್ಯಾರ್ಥಿಗಳು ಮತ್ತು ನರ್ಸಿಂಗ್ ಸ್ಟಾಫ್ ಕಾಲೇಜಿಗೆ ಹಾಜರಾಗಲು ಸೂಚಿಸಲಾಗಿದೆ. ಮೆಡಿಕಲ್ ಕಾಲೇಜು ಆಸ್ಪತ್ರೆಯೂ ಎಂದಿನಂತೆ ಕಾರ್ಯ ನಿರ್ವಹಿಸಲಿದೆ. ಶಿಕ್ಷಕ ಮತ್ತು ಶಿಕ್ಷಕೇತರ ಸಿಬಂದಿಯೂ ಕರ್ತವ್ಯಕ್ಕೆ ಹಾಜರಾಗಬೇಕು. ವಿದ್ಯಾರ್ಥಿಗಳಿಗೆ ಆನ್ಲೈನ್ ಕ್ಲಾಸ್ ಮುಂದುವರಿಯಲಿದೆ ಎಂದು ಆದೇಶದಲ್ಲಿ ಹೇಳಿರುವ ರಿಜಿಸ್ಟ್ರಾರ್, ಆದೇಶ ಪತ್ರದಲ್ಲಿ ಕೊರೊನಾ ಸೋಂಕಿನ ಬಗ್ಗೆ ಉಲ್ಲೇಖ ಮಾಡಿಲ್ಲ. ಅದರ ಕಾರಣ ಕಾಲೇಜು ಬಂದ್ ಮಾಡುತ್ತಿದ್ದೇವೆ ಎಂದೂ ತಿಳಿಸಿಲ್ಲ.
ಮಾಹಿತಿ ಪ್ರಕಾರ ಯೇನಪೋಯ ಕಾಲೇಜಿನ ಹಾಸ್ಟೆಲಿನಲ್ಲಿ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ನಿನ್ನೆ ದೃಢಪಟ್ಟಿತ್ತು. ಆದರೆ, ಇಂದು ಅತಿ ಹೆಚ್ಚು ಮಂದಿಗೆ ಸೋಂಕು ಹರಡಿರುವ ಸಾಧ್ಯತೆಯಿದ್ದು ಇಡೀ ಮೆಡಿಕಲ್ ಕಾಲೇಜನ್ನೇ ಬಂದ್ ಮಾಡಿದ್ದಾರೆ.
Health Authorities Shut Yenepoya Medical College as No of Covid cases in students spike up. It is said more than 20 students are tested positive in Yenepoya Hostel in Mangalore.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm