ಬ್ರೇಕಿಂಗ್ ನ್ಯೂಸ್
 
            
                        16-03-21 09:35 am Mangaluru correspondent ಕರಾವಳಿ
 
            ಮಂಗಳೂರು, ಮಾ.15: ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೇನಪೋಯ ಡೀಮ್ಡ್ ಯುನಿವರ್ಸಿಟಿಗೆ ಒಳಪಟ್ಟ ಬಹುತೇಕ ಮೆಡಿಕಲ್ ಕಾಲೇಜು ವಿಭಾಗಗಳನ್ನು ದಿಢೀರ್ ಆಗಿ ಮುಚ್ಚಲಾಗಿದೆ.
ಈ ಬಗ್ಗೆ ಯೇನಪೋಯ ವಿವಿಯ ರಿಜಿಸ್ಟ್ರಾರ್ ಡಾ. ಗಂಗಾಧರ ಸೋಮಯಾಜಿ ಆಯಾ ಕಾಲೇಜುಗಳಿಗೆ ಸುತ್ತೋಲೆ ಕಳುಹಿಸಿದ್ದು ಮುಂದಿನ ಆದೇಶದ ವರೆಗೆ ಕಾಲೇಜು ಮುಚ್ಚುವಂತೆ ಸೂಚನೆ ನೀಡಿದ್ದಾರೆ.
ಯೇನಪೋಯ ಮೆಡಿಕಲ್ ಕಾಲೇಜು, ಯೇನಪೋಯ ಡೆಂಟಲ್, ನರ್ಸಿಂಗ್, ಫಿಸಿಯೋಥೆರಪಿ, ಫಾರ್ಮಸಿ ಮತ್ತು ರೀಸರ್ಚ್ ಸೆಂಟರ್, ಅಲೈಡ್ ಹೆಲ್ತ್ ಕೇರ್ ಪ್ರೊಫೆಶನಲ್, ಆಯುರ್ವೇದ ಕಾಲೇಜು, ಹೋಮಿಯೋಪತಿ ಮತ್ತು ನ್ಯಾಚುರೋಪತಿ ಕಾಲೇಜು ವಿಭಾಗವನ್ನು ಮುಚ್ಚುವಂತೆ ಆದೇಶದಲ್ಲಿ ಸೂಚನೆ ನೀಡಿದ್ದಾರೆ.

ಹೀಗಿದ್ದರೂ ಪಿಜಿ ಕಲಿಯುವ ವಿದ್ಯಾರ್ಥಿಗಳು ಮತ್ತು ನರ್ಸಿಂಗ್ ಸ್ಟಾಫ್ ಕಾಲೇಜಿಗೆ ಹಾಜರಾಗಲು ಸೂಚಿಸಲಾಗಿದೆ. ಮೆಡಿಕಲ್ ಕಾಲೇಜು ಆಸ್ಪತ್ರೆಯೂ ಎಂದಿನಂತೆ ಕಾರ್ಯ ನಿರ್ವಹಿಸಲಿದೆ. ಶಿಕ್ಷಕ ಮತ್ತು ಶಿಕ್ಷಕೇತರ ಸಿಬಂದಿಯೂ ಕರ್ತವ್ಯಕ್ಕೆ ಹಾಜರಾಗಬೇಕು. ವಿದ್ಯಾರ್ಥಿಗಳಿಗೆ ಆನ್ಲೈನ್ ಕ್ಲಾಸ್ ಮುಂದುವರಿಯಲಿದೆ ಎಂದು ಆದೇಶದಲ್ಲಿ ಹೇಳಿರುವ ರಿಜಿಸ್ಟ್ರಾರ್, ಆದೇಶ ಪತ್ರದಲ್ಲಿ ಕೊರೊನಾ ಸೋಂಕಿನ ಬಗ್ಗೆ ಉಲ್ಲೇಖ ಮಾಡಿಲ್ಲ. ಅದರ ಕಾರಣ ಕಾಲೇಜು ಬಂದ್ ಮಾಡುತ್ತಿದ್ದೇವೆ ಎಂದೂ ತಿಳಿಸಿಲ್ಲ.

ಮಾಹಿತಿ ಪ್ರಕಾರ ಯೇನಪೋಯ ಕಾಲೇಜಿನ ಹಾಸ್ಟೆಲಿನಲ್ಲಿ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ನಿನ್ನೆ ದೃಢಪಟ್ಟಿತ್ತು. ಆದರೆ, ಇಂದು ಅತಿ ಹೆಚ್ಚು ಮಂದಿಗೆ ಸೋಂಕು ಹರಡಿರುವ ಸಾಧ್ಯತೆಯಿದ್ದು ಇಡೀ ಮೆಡಿಕಲ್ ಕಾಲೇಜನ್ನೇ ಬಂದ್ ಮಾಡಿದ್ದಾರೆ.
 
            
            
            Health Authorities Shut Yenepoya Medical College as No of Covid cases in students spike up. It is said more than 20 students are tested positive in Yenepoya Hostel in Mangalore.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 09:23 pm
                        
            
                  
                Mangalore Correspondent    
            
                    
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm