ಬ್ರೇಕಿಂಗ್ ನ್ಯೂಸ್
16-03-21 09:45 pm Mangaluru correspondent ಕರಾವಳಿ
ಉಳ್ಳಾಲ, ಮಾ.16: ದನದ ಕರುವನ್ನು ಕಣ್ಣಿಗೆ ಚುಚ್ಚಿ ಚಿತ್ರಹಿಂಸೆ ನೀಡಿ ಗೋಣಿ ಚೀಲದಲ್ಲಿ ತುಂಬಿ ಆಕ್ಟಿವಾದಲ್ಲಿ ಸಾಗಿಸುತ್ತಿದ್ದ ಮೂವರನ್ನು ತೊಕ್ಕೊಟ್ಟು ಸಮೀಪದ ಸೇವಂತಿಗುಡ್ಡೆಯಲ್ಲಿ ಸಾರ್ವಜನಿಕರು ತಡೆದಿದ್ದು ದನಗಳ್ಳರು ಕರುವನ್ನ ರಸ್ತೆಗೆಸೆದು ಪಲಾಯನಗೈದ ಘಟನೆ ನಡೆದಿದೆ.


ರಾಣಿಪುರ ಗಂಡಿ ಪ್ರದೇಶದಿಂದ ಸೇವಂತಿ ಗುಡ್ಡೆಗೆ ಆಕ್ಟಿವಾ ಸ್ಕೂಟರಲ್ಲಿ ಮೂರು ಮಂದಿ ಪಯಾಣಿಸುತ್ತಿದ್ದ ವೇಳೆ ಎದುರಿನಲ್ಲಿ ಇರಿಸಿದ್ದ ಗೋಣಿ ಚೀಲ ಕೆಳಗೆ ಬಿದ್ದಿದೆ. ಇದನ್ನ ಕಂಡ ಸ್ಥಳೀಯ ಯುವಕನೋರ್ವ ಸ್ಕೂಟರ್ ಸವಾರರಲ್ಲಿ ಬಿದ್ದಿದ್ದು ಏನೆಂದು ಪ್ರಶ್ನಿಸಿದ್ದಾನೆ. ಅದಕ್ಕೆ ಉತ್ತರಿಸಿದ ಸವಾರರು, ಅದು ವೇಸ್ಟೇಜ್ ಎಂದಿದ್ದಾರೆ. ಯುವಕ ಹತ್ತಿರ ಬಂದು ನೋಡಿದಾಗ ದನದ ಕರು ಗೋಣಿ ಚೀಲದಲ್ಲಿ ಇರುವುದು ತಿಳಿದು ಕಿರುಚಾಡಿದ್ದಾನೆ. ತಕ್ಷಣ ಸ್ಥಳೀಯರು ಜಮಾಯಿಸಿದ್ದು ಸ್ಕೂಟರ್ ಸವಾರರು ಕರುವನ್ನ ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.



ಗೋಣಿ ಚೀಲದಲ್ಲಿ ಉಸಿರುಗಟ್ಟಿದ್ದ ಕರುವನ್ನ ಹೊರತೆಗೆದು ಸ್ಥಳೀಯರು ಉಪಚರಿಸಿದ್ದು ಕರುವಿನ ಕಣ್ಣು ಹಾನಿಗೊಳಗಾಗಿದ್ದು ಮತ್ತು ದೇಹಕ್ಕೆ ಚಿತ್ರಹಿಂಸೆ ನೀಡಿದ್ದು ಕಂಡುಬಂದಿದೆ.
ವಿಶ್ವ ಹಿಂದು ಪರಿಷತ್, ಬಜರಂಗದಳ ಉಳ್ಳಾಲ ಪ್ರಖಂಡವು ಕರುವನ್ನು ಕಸಾಯಿ ಖಾನೆಗೆ ಒಯ್ಯುತ್ತಿದ್ದ ದನಗಳ್ಳರನ್ನು ಶೀಘ್ರವಾಗಿ ಪತ್ತೆ ಹಚ್ಚಬೇಕೆಂದು ಉಳ್ಳಾಲ ಪೊಲೀಸರಿಗೆ ಆಗ್ರಹಿಸಿದ್ದು ದೂರು ನೀಡಲು ತಯಾರಿ ನಡೆಸಿದೆ.
Three men who were carrying a live calf in a sack for slaughter were caught in ullal, Mangalore and the calf was rescued by locals.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm