ಬ್ರೇಕಿಂಗ್ ನ್ಯೂಸ್
16-03-21 09:45 pm Mangaluru correspondent ಕರಾವಳಿ
ಉಳ್ಳಾಲ, ಮಾ.16: ದನದ ಕರುವನ್ನು ಕಣ್ಣಿಗೆ ಚುಚ್ಚಿ ಚಿತ್ರಹಿಂಸೆ ನೀಡಿ ಗೋಣಿ ಚೀಲದಲ್ಲಿ ತುಂಬಿ ಆಕ್ಟಿವಾದಲ್ಲಿ ಸಾಗಿಸುತ್ತಿದ್ದ ಮೂವರನ್ನು ತೊಕ್ಕೊಟ್ಟು ಸಮೀಪದ ಸೇವಂತಿಗುಡ್ಡೆಯಲ್ಲಿ ಸಾರ್ವಜನಿಕರು ತಡೆದಿದ್ದು ದನಗಳ್ಳರು ಕರುವನ್ನ ರಸ್ತೆಗೆಸೆದು ಪಲಾಯನಗೈದ ಘಟನೆ ನಡೆದಿದೆ.


ರಾಣಿಪುರ ಗಂಡಿ ಪ್ರದೇಶದಿಂದ ಸೇವಂತಿ ಗುಡ್ಡೆಗೆ ಆಕ್ಟಿವಾ ಸ್ಕೂಟರಲ್ಲಿ ಮೂರು ಮಂದಿ ಪಯಾಣಿಸುತ್ತಿದ್ದ ವೇಳೆ ಎದುರಿನಲ್ಲಿ ಇರಿಸಿದ್ದ ಗೋಣಿ ಚೀಲ ಕೆಳಗೆ ಬಿದ್ದಿದೆ. ಇದನ್ನ ಕಂಡ ಸ್ಥಳೀಯ ಯುವಕನೋರ್ವ ಸ್ಕೂಟರ್ ಸವಾರರಲ್ಲಿ ಬಿದ್ದಿದ್ದು ಏನೆಂದು ಪ್ರಶ್ನಿಸಿದ್ದಾನೆ. ಅದಕ್ಕೆ ಉತ್ತರಿಸಿದ ಸವಾರರು, ಅದು ವೇಸ್ಟೇಜ್ ಎಂದಿದ್ದಾರೆ. ಯುವಕ ಹತ್ತಿರ ಬಂದು ನೋಡಿದಾಗ ದನದ ಕರು ಗೋಣಿ ಚೀಲದಲ್ಲಿ ಇರುವುದು ತಿಳಿದು ಕಿರುಚಾಡಿದ್ದಾನೆ. ತಕ್ಷಣ ಸ್ಥಳೀಯರು ಜಮಾಯಿಸಿದ್ದು ಸ್ಕೂಟರ್ ಸವಾರರು ಕರುವನ್ನ ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.



ಗೋಣಿ ಚೀಲದಲ್ಲಿ ಉಸಿರುಗಟ್ಟಿದ್ದ ಕರುವನ್ನ ಹೊರತೆಗೆದು ಸ್ಥಳೀಯರು ಉಪಚರಿಸಿದ್ದು ಕರುವಿನ ಕಣ್ಣು ಹಾನಿಗೊಳಗಾಗಿದ್ದು ಮತ್ತು ದೇಹಕ್ಕೆ ಚಿತ್ರಹಿಂಸೆ ನೀಡಿದ್ದು ಕಂಡುಬಂದಿದೆ.
ವಿಶ್ವ ಹಿಂದು ಪರಿಷತ್, ಬಜರಂಗದಳ ಉಳ್ಳಾಲ ಪ್ರಖಂಡವು ಕರುವನ್ನು ಕಸಾಯಿ ಖಾನೆಗೆ ಒಯ್ಯುತ್ತಿದ್ದ ದನಗಳ್ಳರನ್ನು ಶೀಘ್ರವಾಗಿ ಪತ್ತೆ ಹಚ್ಚಬೇಕೆಂದು ಉಳ್ಳಾಲ ಪೊಲೀಸರಿಗೆ ಆಗ್ರಹಿಸಿದ್ದು ದೂರು ನೀಡಲು ತಯಾರಿ ನಡೆಸಿದೆ.
Three men who were carrying a live calf in a sack for slaughter were caught in ullal, Mangalore and the calf was rescued by locals.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm