ಬ್ರೇಕಿಂಗ್ ನ್ಯೂಸ್
16-03-21 09:45 pm Mangaluru correspondent ಕರಾವಳಿ
ಉಳ್ಳಾಲ, ಮಾ.16: ದನದ ಕರುವನ್ನು ಕಣ್ಣಿಗೆ ಚುಚ್ಚಿ ಚಿತ್ರಹಿಂಸೆ ನೀಡಿ ಗೋಣಿ ಚೀಲದಲ್ಲಿ ತುಂಬಿ ಆಕ್ಟಿವಾದಲ್ಲಿ ಸಾಗಿಸುತ್ತಿದ್ದ ಮೂವರನ್ನು ತೊಕ್ಕೊಟ್ಟು ಸಮೀಪದ ಸೇವಂತಿಗುಡ್ಡೆಯಲ್ಲಿ ಸಾರ್ವಜನಿಕರು ತಡೆದಿದ್ದು ದನಗಳ್ಳರು ಕರುವನ್ನ ರಸ್ತೆಗೆಸೆದು ಪಲಾಯನಗೈದ ಘಟನೆ ನಡೆದಿದೆ.
ರಾಣಿಪುರ ಗಂಡಿ ಪ್ರದೇಶದಿಂದ ಸೇವಂತಿ ಗುಡ್ಡೆಗೆ ಆಕ್ಟಿವಾ ಸ್ಕೂಟರಲ್ಲಿ ಮೂರು ಮಂದಿ ಪಯಾಣಿಸುತ್ತಿದ್ದ ವೇಳೆ ಎದುರಿನಲ್ಲಿ ಇರಿಸಿದ್ದ ಗೋಣಿ ಚೀಲ ಕೆಳಗೆ ಬಿದ್ದಿದೆ. ಇದನ್ನ ಕಂಡ ಸ್ಥಳೀಯ ಯುವಕನೋರ್ವ ಸ್ಕೂಟರ್ ಸವಾರರಲ್ಲಿ ಬಿದ್ದಿದ್ದು ಏನೆಂದು ಪ್ರಶ್ನಿಸಿದ್ದಾನೆ. ಅದಕ್ಕೆ ಉತ್ತರಿಸಿದ ಸವಾರರು, ಅದು ವೇಸ್ಟೇಜ್ ಎಂದಿದ್ದಾರೆ. ಯುವಕ ಹತ್ತಿರ ಬಂದು ನೋಡಿದಾಗ ದನದ ಕರು ಗೋಣಿ ಚೀಲದಲ್ಲಿ ಇರುವುದು ತಿಳಿದು ಕಿರುಚಾಡಿದ್ದಾನೆ. ತಕ್ಷಣ ಸ್ಥಳೀಯರು ಜಮಾಯಿಸಿದ್ದು ಸ್ಕೂಟರ್ ಸವಾರರು ಕರುವನ್ನ ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.
ಗೋಣಿ ಚೀಲದಲ್ಲಿ ಉಸಿರುಗಟ್ಟಿದ್ದ ಕರುವನ್ನ ಹೊರತೆಗೆದು ಸ್ಥಳೀಯರು ಉಪಚರಿಸಿದ್ದು ಕರುವಿನ ಕಣ್ಣು ಹಾನಿಗೊಳಗಾಗಿದ್ದು ಮತ್ತು ದೇಹಕ್ಕೆ ಚಿತ್ರಹಿಂಸೆ ನೀಡಿದ್ದು ಕಂಡುಬಂದಿದೆ.
ವಿಶ್ವ ಹಿಂದು ಪರಿಷತ್, ಬಜರಂಗದಳ ಉಳ್ಳಾಲ ಪ್ರಖಂಡವು ಕರುವನ್ನು ಕಸಾಯಿ ಖಾನೆಗೆ ಒಯ್ಯುತ್ತಿದ್ದ ದನಗಳ್ಳರನ್ನು ಶೀಘ್ರವಾಗಿ ಪತ್ತೆ ಹಚ್ಚಬೇಕೆಂದು ಉಳ್ಳಾಲ ಪೊಲೀಸರಿಗೆ ಆಗ್ರಹಿಸಿದ್ದು ದೂರು ನೀಡಲು ತಯಾರಿ ನಡೆಸಿದೆ.
Three men who were carrying a live calf in a sack for slaughter were caught in ullal, Mangalore and the calf was rescued by locals.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm