ಬ್ರೇಕಿಂಗ್ ನ್ಯೂಸ್
18-03-21 02:42 pm Mangalore Correspondent ಕರಾವಳಿ
ಮಂಗಳೂರು, ಮಾ.18: ಕೊರೊನಾ ಎರಡನೇ ಅಲೆ ಹಬ್ಬುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಆತಂಕ ವ್ಯಕ್ತಪಡಿಸಿದ ಬೆನ್ನಲ್ಲೇ ದೇಶದಲ್ಲಿ 70 ಜಿಲ್ಲೆಗಳನ್ನು ಹೈರಿಸ್ಕ್ ಝೋನ್ ಎಂದು ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಪಾಯಕಾರಿ ಜಿಲ್ಲೆಗಳ ಪಟ್ಟಿಯಲ್ಲಿ ದಕ್ಷಿಣ ಕನ್ನಡವೂ ಒಳಗೊಂಡಿದೆ ಎನ್ನುವ ವಿಚಾರವನ್ನು ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ದೃಢಪಡಿಸಿದ್ದಾರೆ.

ಮಾರ್ಚ್ 1ರಿಂದ 15ರ ನಡುವೆ ಕೊರೊನಾ ರಿಪೋರ್ಟ್ ಆಗಿರುವ ಬಗ್ಗೆ ಕೇಂದ್ರ ಸರಕಾರ ಮಾಹಿತಿ ಪಡೆದಿತ್ತು. ದೇಶದ ಎಲ್ಲ ಜಿಲ್ಲೆಗಳಿಂದಲೂ ಪ್ರತಿದಿನ ವರದಿಯಾದ ಕೊರೊನಾ ಪಾಸಿಟಿವ್ ಅಂಕಿ ಅಂಶಗಳನ್ನು ಆಧರಿಸಿ, ಹೈರಿಸ್ಕ್ ಝೋನ್ ಎಂದು ಪಟ್ಟಿ ಮಾಡಲಾಗಿದೆ. ಹದಿನೈದು ದಿನಗಳಲ್ಲಿ ಕೊರೊನಾ ಸೋಂಕಿನ ಹೆಚ್ಚಳ ಆಗಿರುವುದನ್ನು ಈ ಪಟ್ಟಿಯಲ್ಲಿ ಉಲ್ಲೇಖ ಮಾಡಲಾಗಿದೆ.

ಕೇಂದ್ರ ಸರಕಾರ ಬಿಡುಗಡೆ ಮಾಡಿರುವ 70 ಜಿಲ್ಲೆಗಳು ಕರ್ನಾಟಕ, ಕೇರಳ, ಗುಜರಾತ್, ಮಹಾರಾಷ್ಟ್ರ ಮತ್ತು ಪಂಜಾಬ್ ನಲ್ಲಿದ್ದು ಈ ಐದು ರಾಜ್ಯಗಳಲ್ಲಿ ಹೆಚ್ಚು ನಿಗಾ ವಹಿಸಲು ಮೋದಿ ಆಯಾ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡಿ ಸೂಚನೆ ನೀಡಿದ್ದರು. ಅಲ್ಲದೆ, ಪಟ್ಟಿಯಲ್ಲಿರುವ 70 ಜಿಲ್ಲೆಗಳಲ್ಲಿ ಜನ ಸೇರುವ ಕಾರ್ಯಕ್ರಮಗಳನ್ನು ನಿಷೇಧಿಸುವಂತೆ ಸೂಚನೆ ನೀಡಿದ್ದರು.


ಕರ್ನಾಟಕದಲ್ಲಿ ದಕ್ಷಿಣ ಕನ್ನಡ ನಾಲ್ಕನೇ ಸ್ಥಾನದಲ್ಲಿದ್ದು, ಮೊದಲ ಹಂತದಲ್ಲಿ ಬೀದರ್, ಕಲ್ಬುರ್ಗಿ, ಮೈಸೂರು, ಬೆಂಗಳೂರು ಇದೆ. ಹೈ ರಿಸ್ಕ್ ಇರುವ ಜಿಲ್ಲೆಗಳ ಪಟ್ಟಿಯಲ್ಲಿ ಇವೂ ಇದ್ದು, ಸಿಎಂ ಯಡಿಯೂರಪ್ಪ ಈಗಾಗ್ಲೇ ವಿಧಿಸಲಾಗಿರುವ ನಿಯಮಗಳನ್ನು ಬಿಗಿ ಗೊಳಿಸಲು ಸೂಚನೆ ನೀಡಿದ್ದಾರೆ. ಒಳಾಂಗಣದಲ್ಲಿ ನಡೆಯುವ ಯಾವುದೇ ರೀತಿಯ ಮದುವೆ, ಇನ್ನಿತರ ಸಮಾರಂಭಗಳಲ್ಲಿ 200ಕ್ಕು ಹೆಚ್ಚು ಜನ ಸೇರದಂತೆ ನೋಡಿಕೊಳ್ಳಬೇಕು, ಇದರ ಜೊತೆಗೆ ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ಸೂಚನೆ ಜಿಲ್ಲಾಡಳಿತಗಳಿಗೆ ನೀಡಿದ್ದಾರೆ.
ಮಾಸ್ಕ್ ಧರಿಸದೆ ಹೊರಗೆ ತೆರಳುವಂತಿಲ್ಲ ! ಕೊರೊನಾ ತಡೆಗೆ ಸಿಎಂ ಕಠಿಣ ನಿಯಮ ಜಾರಿ
ಕೊರೊನಾ ಹರಡದಂತೆ ಎಚ್ಚರ ವಹಿಸಿ ; ಮುಖ್ಯಮಂತ್ರಿಗಳಿಗೆ ಪ್ರಧಾನಿ ಮೋದಿ ಸೂಚನೆ
Covid second wave Dakshina Kannada listed for high-risk zone among India's 70 districts said DC of Mangalore Dr Rajendra Kumar.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm