ಬ್ರೇಕಿಂಗ್ ನ್ಯೂಸ್
18-03-21 11:18 pm Mangaluru correspondent ಕರಾವಳಿ
Photo credits : representative pic
ಮಂಗಳೂರು, ಮಾ.18: ಕಪ್ಪು ಕಲ್ಲು ಕೋರೆಯಲ್ಲಿ ಅಕ್ರಮವಾಗಿ ಸ್ಫೋಟಕ ಬಳಸುತ್ತಿದ್ದ ಬಗ್ಗೆ ವಿವಿಧ ಪೊಲೀಸ್ ಠಾಣೆಗಳಲ್ಲಿ 5ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ.
ಮೂಲ್ಕಿ ಠಾಣಾ ವ್ಯಾಪ್ತಿಯ ಪಂಜ ಕಲ್ಲಿನ ಕೋರೆಗೆ ಮಹಿಳಾ ಠಾಣೆ ಇನ್ಸ್ಪೆಕ್ಟರ್ ರೇವತಿ ಮತ್ತು ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿದಾಗ ಪರವಾನಿಗೆ ಉಲ್ಲಂಘನೆ ಮಾಡಿರುವುದು ಗಮನಕ್ಕೆ ಬಂದಿದೆ.
ಬರ್ಕೆ ಇನ್ಸ್ಪೆಕ್ಟರ್ ಜ್ಯೋತಿರ್ಲಿಂಗ ಹೊನಕಟ್ಟೆ ಅವರು ಸಿಬ್ಬಂದಿ ಜತೆ ಐಕಳ ಪಾದೆ ಎಂಬಲ್ಲಿ ಕಪ್ಪು ಕಲ್ಲು ಕೋರೆಗೆ ತೆರಳಿದಾಗ ಅಕ್ರಮವಾಗಿ ಸ್ಫೋಟಕ ಬಳಸುತ್ತಿರುವುದು ಕಂಡು ಬಂದಿದೆ. ಇನ್ಸ್ಪೆಕ್ಟರ್ ಕುಸುಮಾಧರ ಅವರು ಸಿಬ್ಬಂದಿ ಜತೆ ಐಕಳ ಪಾದೆಯಲ್ಲಿ ಇನ್ನೊಂದು ಕೋರೆಗೆ ತೆರಳಿ ಪರಿಶೀಲನೆ ನಡೆಸಿದಾಗ ಅಲ್ಲಿಯೂ ಅಕ್ರಮವಾಗಿ ಸ್ಫೋಟಕ ಬಳಸುತ್ತಿರುವುದು ಕಂಡು ಬಂದಿದೆ. ನಿಯಮ ಉಲ್ಲಂಘಿಸಿದ ಎಲ್ಲ ಕೋರೆಗಳ ಮಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಕೊಣಾಜೆ ಠಾಣೆ ಪಿಎಸ್ಐ ಶರಣಪ್ಪ ಭಂಡಾರಿ ಸಿಬ್ಬಂದಿ ಜತೆ ಬಾಳೆಪುಣಿ ಗ್ರಾಮದ ಕಲ್ಲುಕೋರೆಗೆ ಭೇಟಿ ನೀಡಿ ಪರಿಶೀಲಸಿದಾಗ ಸ್ಫೋಟಕ ಬಳಸಿ ಕಲ್ಲುಗಳನ್ನು ಸಿಡಿಸುತ್ತಿರುವುದು ಕಂಡು ಬಂದಿದೆ. ಬಜ್ಪೆ ಪಿಎಸ್ಐ ಪೂವಪ್ಪ ಅವರು ಸಿಬ್ಬಂದಿ ಜತೆ ಬಡಗ ಎಡಪದವು ಗರೋಡಿ ಎಂಬಲ್ಲಿರುವ ಕಲ್ಲುಕೋರೆಗೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಈ ಸಂದರ್ಭ ಅಲ್ಲಿ ಅಕ್ರಮವಾಗಿ ಸ್ಫೋಟಕ ಬಳಸಿ ಕಲ್ಲು ಸಿಡಿಸುತ್ತಿರುವುದು ಕಂಡು ಬಂದಿದೆ. ಅಲ್ಲಿಂದ ಟಿಪ್ಪರ್ ಲಾರಿ ಹಾಗೂ ಸಿಡಿಸಿದ್ದ ಕಲ್ಲುಗಳನ್ನು ವಶಕ್ಕೆ ಪಡೆದು ಮಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Mangalore Police raid on five Illegal quarry blast sites based on various complaints received from general public.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm