ಬ್ರೇಕಿಂಗ್ ನ್ಯೂಸ್
18-03-21 11:18 pm Mangaluru correspondent ಕರಾವಳಿ
Photo credits : representative pic
ಮಂಗಳೂರು, ಮಾ.18: ಕಪ್ಪು ಕಲ್ಲು ಕೋರೆಯಲ್ಲಿ ಅಕ್ರಮವಾಗಿ ಸ್ಫೋಟಕ ಬಳಸುತ್ತಿದ್ದ ಬಗ್ಗೆ ವಿವಿಧ ಪೊಲೀಸ್ ಠಾಣೆಗಳಲ್ಲಿ 5ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ.
ಮೂಲ್ಕಿ ಠಾಣಾ ವ್ಯಾಪ್ತಿಯ ಪಂಜ ಕಲ್ಲಿನ ಕೋರೆಗೆ ಮಹಿಳಾ ಠಾಣೆ ಇನ್ಸ್ಪೆಕ್ಟರ್ ರೇವತಿ ಮತ್ತು ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿದಾಗ ಪರವಾನಿಗೆ ಉಲ್ಲಂಘನೆ ಮಾಡಿರುವುದು ಗಮನಕ್ಕೆ ಬಂದಿದೆ.
ಬರ್ಕೆ ಇನ್ಸ್ಪೆಕ್ಟರ್ ಜ್ಯೋತಿರ್ಲಿಂಗ ಹೊನಕಟ್ಟೆ ಅವರು ಸಿಬ್ಬಂದಿ ಜತೆ ಐಕಳ ಪಾದೆ ಎಂಬಲ್ಲಿ ಕಪ್ಪು ಕಲ್ಲು ಕೋರೆಗೆ ತೆರಳಿದಾಗ ಅಕ್ರಮವಾಗಿ ಸ್ಫೋಟಕ ಬಳಸುತ್ತಿರುವುದು ಕಂಡು ಬಂದಿದೆ. ಇನ್ಸ್ಪೆಕ್ಟರ್ ಕುಸುಮಾಧರ ಅವರು ಸಿಬ್ಬಂದಿ ಜತೆ ಐಕಳ ಪಾದೆಯಲ್ಲಿ ಇನ್ನೊಂದು ಕೋರೆಗೆ ತೆರಳಿ ಪರಿಶೀಲನೆ ನಡೆಸಿದಾಗ ಅಲ್ಲಿಯೂ ಅಕ್ರಮವಾಗಿ ಸ್ಫೋಟಕ ಬಳಸುತ್ತಿರುವುದು ಕಂಡು ಬಂದಿದೆ. ನಿಯಮ ಉಲ್ಲಂಘಿಸಿದ ಎಲ್ಲ ಕೋರೆಗಳ ಮಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಕೊಣಾಜೆ ಠಾಣೆ ಪಿಎಸ್ಐ ಶರಣಪ್ಪ ಭಂಡಾರಿ ಸಿಬ್ಬಂದಿ ಜತೆ ಬಾಳೆಪುಣಿ ಗ್ರಾಮದ ಕಲ್ಲುಕೋರೆಗೆ ಭೇಟಿ ನೀಡಿ ಪರಿಶೀಲಸಿದಾಗ ಸ್ಫೋಟಕ ಬಳಸಿ ಕಲ್ಲುಗಳನ್ನು ಸಿಡಿಸುತ್ತಿರುವುದು ಕಂಡು ಬಂದಿದೆ. ಬಜ್ಪೆ ಪಿಎಸ್ಐ ಪೂವಪ್ಪ ಅವರು ಸಿಬ್ಬಂದಿ ಜತೆ ಬಡಗ ಎಡಪದವು ಗರೋಡಿ ಎಂಬಲ್ಲಿರುವ ಕಲ್ಲುಕೋರೆಗೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಈ ಸಂದರ್ಭ ಅಲ್ಲಿ ಅಕ್ರಮವಾಗಿ ಸ್ಫೋಟಕ ಬಳಸಿ ಕಲ್ಲು ಸಿಡಿಸುತ್ತಿರುವುದು ಕಂಡು ಬಂದಿದೆ. ಅಲ್ಲಿಂದ ಟಿಪ್ಪರ್ ಲಾರಿ ಹಾಗೂ ಸಿಡಿಸಿದ್ದ ಕಲ್ಲುಗಳನ್ನು ವಶಕ್ಕೆ ಪಡೆದು ಮಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Mangalore Police raid on five Illegal quarry blast sites based on various complaints received from general public.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm