ಬ್ರೇಕಿಂಗ್ ನ್ಯೂಸ್
18-03-21 11:18 pm Mangaluru correspondent ಕರಾವಳಿ
Photo credits : representative pic
ಮಂಗಳೂರು, ಮಾ.18: ಕಪ್ಪು ಕಲ್ಲು ಕೋರೆಯಲ್ಲಿ ಅಕ್ರಮವಾಗಿ ಸ್ಫೋಟಕ ಬಳಸುತ್ತಿದ್ದ ಬಗ್ಗೆ ವಿವಿಧ ಪೊಲೀಸ್ ಠಾಣೆಗಳಲ್ಲಿ 5ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ.
ಮೂಲ್ಕಿ ಠಾಣಾ ವ್ಯಾಪ್ತಿಯ ಪಂಜ ಕಲ್ಲಿನ ಕೋರೆಗೆ ಮಹಿಳಾ ಠಾಣೆ ಇನ್ಸ್ಪೆಕ್ಟರ್ ರೇವತಿ ಮತ್ತು ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿದಾಗ ಪರವಾನಿಗೆ ಉಲ್ಲಂಘನೆ ಮಾಡಿರುವುದು ಗಮನಕ್ಕೆ ಬಂದಿದೆ.
ಬರ್ಕೆ ಇನ್ಸ್ಪೆಕ್ಟರ್ ಜ್ಯೋತಿರ್ಲಿಂಗ ಹೊನಕಟ್ಟೆ ಅವರು ಸಿಬ್ಬಂದಿ ಜತೆ ಐಕಳ ಪಾದೆ ಎಂಬಲ್ಲಿ ಕಪ್ಪು ಕಲ್ಲು ಕೋರೆಗೆ ತೆರಳಿದಾಗ ಅಕ್ರಮವಾಗಿ ಸ್ಫೋಟಕ ಬಳಸುತ್ತಿರುವುದು ಕಂಡು ಬಂದಿದೆ. ಇನ್ಸ್ಪೆಕ್ಟರ್ ಕುಸುಮಾಧರ ಅವರು ಸಿಬ್ಬಂದಿ ಜತೆ ಐಕಳ ಪಾದೆಯಲ್ಲಿ ಇನ್ನೊಂದು ಕೋರೆಗೆ ತೆರಳಿ ಪರಿಶೀಲನೆ ನಡೆಸಿದಾಗ ಅಲ್ಲಿಯೂ ಅಕ್ರಮವಾಗಿ ಸ್ಫೋಟಕ ಬಳಸುತ್ತಿರುವುದು ಕಂಡು ಬಂದಿದೆ. ನಿಯಮ ಉಲ್ಲಂಘಿಸಿದ ಎಲ್ಲ ಕೋರೆಗಳ ಮಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಕೊಣಾಜೆ ಠಾಣೆ ಪಿಎಸ್ಐ ಶರಣಪ್ಪ ಭಂಡಾರಿ ಸಿಬ್ಬಂದಿ ಜತೆ ಬಾಳೆಪುಣಿ ಗ್ರಾಮದ ಕಲ್ಲುಕೋರೆಗೆ ಭೇಟಿ ನೀಡಿ ಪರಿಶೀಲಸಿದಾಗ ಸ್ಫೋಟಕ ಬಳಸಿ ಕಲ್ಲುಗಳನ್ನು ಸಿಡಿಸುತ್ತಿರುವುದು ಕಂಡು ಬಂದಿದೆ. ಬಜ್ಪೆ ಪಿಎಸ್ಐ ಪೂವಪ್ಪ ಅವರು ಸಿಬ್ಬಂದಿ ಜತೆ ಬಡಗ ಎಡಪದವು ಗರೋಡಿ ಎಂಬಲ್ಲಿರುವ ಕಲ್ಲುಕೋರೆಗೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಈ ಸಂದರ್ಭ ಅಲ್ಲಿ ಅಕ್ರಮವಾಗಿ ಸ್ಫೋಟಕ ಬಳಸಿ ಕಲ್ಲು ಸಿಡಿಸುತ್ತಿರುವುದು ಕಂಡು ಬಂದಿದೆ. ಅಲ್ಲಿಂದ ಟಿಪ್ಪರ್ ಲಾರಿ ಹಾಗೂ ಸಿಡಿಸಿದ್ದ ಕಲ್ಲುಗಳನ್ನು ವಶಕ್ಕೆ ಪಡೆದು ಮಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Mangalore Police raid on five Illegal quarry blast sites based on various complaints received from general public.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm