ಬ್ರೇಕಿಂಗ್ ನ್ಯೂಸ್
18-03-21 11:18 pm Mangaluru correspondent ಕರಾವಳಿ
Photo credits : representative pic
ಮಂಗಳೂರು, ಮಾ.18: ಕಪ್ಪು ಕಲ್ಲು ಕೋರೆಯಲ್ಲಿ ಅಕ್ರಮವಾಗಿ ಸ್ಫೋಟಕ ಬಳಸುತ್ತಿದ್ದ ಬಗ್ಗೆ ವಿವಿಧ ಪೊಲೀಸ್ ಠಾಣೆಗಳಲ್ಲಿ 5ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ.
ಮೂಲ್ಕಿ ಠಾಣಾ ವ್ಯಾಪ್ತಿಯ ಪಂಜ ಕಲ್ಲಿನ ಕೋರೆಗೆ ಮಹಿಳಾ ಠಾಣೆ ಇನ್ಸ್ಪೆಕ್ಟರ್ ರೇವತಿ ಮತ್ತು ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿದಾಗ ಪರವಾನಿಗೆ ಉಲ್ಲಂಘನೆ ಮಾಡಿರುವುದು ಗಮನಕ್ಕೆ ಬಂದಿದೆ.
ಬರ್ಕೆ ಇನ್ಸ್ಪೆಕ್ಟರ್ ಜ್ಯೋತಿರ್ಲಿಂಗ ಹೊನಕಟ್ಟೆ ಅವರು ಸಿಬ್ಬಂದಿ ಜತೆ ಐಕಳ ಪಾದೆ ಎಂಬಲ್ಲಿ ಕಪ್ಪು ಕಲ್ಲು ಕೋರೆಗೆ ತೆರಳಿದಾಗ ಅಕ್ರಮವಾಗಿ ಸ್ಫೋಟಕ ಬಳಸುತ್ತಿರುವುದು ಕಂಡು ಬಂದಿದೆ. ಇನ್ಸ್ಪೆಕ್ಟರ್ ಕುಸುಮಾಧರ ಅವರು ಸಿಬ್ಬಂದಿ ಜತೆ ಐಕಳ ಪಾದೆಯಲ್ಲಿ ಇನ್ನೊಂದು ಕೋರೆಗೆ ತೆರಳಿ ಪರಿಶೀಲನೆ ನಡೆಸಿದಾಗ ಅಲ್ಲಿಯೂ ಅಕ್ರಮವಾಗಿ ಸ್ಫೋಟಕ ಬಳಸುತ್ತಿರುವುದು ಕಂಡು ಬಂದಿದೆ. ನಿಯಮ ಉಲ್ಲಂಘಿಸಿದ ಎಲ್ಲ ಕೋರೆಗಳ ಮಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಕೊಣಾಜೆ ಠಾಣೆ ಪಿಎಸ್ಐ ಶರಣಪ್ಪ ಭಂಡಾರಿ ಸಿಬ್ಬಂದಿ ಜತೆ ಬಾಳೆಪುಣಿ ಗ್ರಾಮದ ಕಲ್ಲುಕೋರೆಗೆ ಭೇಟಿ ನೀಡಿ ಪರಿಶೀಲಸಿದಾಗ ಸ್ಫೋಟಕ ಬಳಸಿ ಕಲ್ಲುಗಳನ್ನು ಸಿಡಿಸುತ್ತಿರುವುದು ಕಂಡು ಬಂದಿದೆ. ಬಜ್ಪೆ ಪಿಎಸ್ಐ ಪೂವಪ್ಪ ಅವರು ಸಿಬ್ಬಂದಿ ಜತೆ ಬಡಗ ಎಡಪದವು ಗರೋಡಿ ಎಂಬಲ್ಲಿರುವ ಕಲ್ಲುಕೋರೆಗೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಈ ಸಂದರ್ಭ ಅಲ್ಲಿ ಅಕ್ರಮವಾಗಿ ಸ್ಫೋಟಕ ಬಳಸಿ ಕಲ್ಲು ಸಿಡಿಸುತ್ತಿರುವುದು ಕಂಡು ಬಂದಿದೆ. ಅಲ್ಲಿಂದ ಟಿಪ್ಪರ್ ಲಾರಿ ಹಾಗೂ ಸಿಡಿಸಿದ್ದ ಕಲ್ಲುಗಳನ್ನು ವಶಕ್ಕೆ ಪಡೆದು ಮಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Mangalore Police raid on five Illegal quarry blast sites based on various complaints received from general public.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm