ಬ್ರೇಕಿಂಗ್ ನ್ಯೂಸ್
18-03-21 11:18 pm Mangaluru correspondent ಕರಾವಳಿ
Photo credits : representative pic
ಮಂಗಳೂರು, ಮಾ.18: ಕಪ್ಪು ಕಲ್ಲು ಕೋರೆಯಲ್ಲಿ ಅಕ್ರಮವಾಗಿ ಸ್ಫೋಟಕ ಬಳಸುತ್ತಿದ್ದ ಬಗ್ಗೆ ವಿವಿಧ ಪೊಲೀಸ್ ಠಾಣೆಗಳಲ್ಲಿ 5ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ.
ಮೂಲ್ಕಿ ಠಾಣಾ ವ್ಯಾಪ್ತಿಯ ಪಂಜ ಕಲ್ಲಿನ ಕೋರೆಗೆ ಮಹಿಳಾ ಠಾಣೆ ಇನ್ಸ್ಪೆಕ್ಟರ್ ರೇವತಿ ಮತ್ತು ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿದಾಗ ಪರವಾನಿಗೆ ಉಲ್ಲಂಘನೆ ಮಾಡಿರುವುದು ಗಮನಕ್ಕೆ ಬಂದಿದೆ.
ಬರ್ಕೆ ಇನ್ಸ್ಪೆಕ್ಟರ್ ಜ್ಯೋತಿರ್ಲಿಂಗ ಹೊನಕಟ್ಟೆ ಅವರು ಸಿಬ್ಬಂದಿ ಜತೆ ಐಕಳ ಪಾದೆ ಎಂಬಲ್ಲಿ ಕಪ್ಪು ಕಲ್ಲು ಕೋರೆಗೆ ತೆರಳಿದಾಗ ಅಕ್ರಮವಾಗಿ ಸ್ಫೋಟಕ ಬಳಸುತ್ತಿರುವುದು ಕಂಡು ಬಂದಿದೆ. ಇನ್ಸ್ಪೆಕ್ಟರ್ ಕುಸುಮಾಧರ ಅವರು ಸಿಬ್ಬಂದಿ ಜತೆ ಐಕಳ ಪಾದೆಯಲ್ಲಿ ಇನ್ನೊಂದು ಕೋರೆಗೆ ತೆರಳಿ ಪರಿಶೀಲನೆ ನಡೆಸಿದಾಗ ಅಲ್ಲಿಯೂ ಅಕ್ರಮವಾಗಿ ಸ್ಫೋಟಕ ಬಳಸುತ್ತಿರುವುದು ಕಂಡು ಬಂದಿದೆ. ನಿಯಮ ಉಲ್ಲಂಘಿಸಿದ ಎಲ್ಲ ಕೋರೆಗಳ ಮಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಕೊಣಾಜೆ ಠಾಣೆ ಪಿಎಸ್ಐ ಶರಣಪ್ಪ ಭಂಡಾರಿ ಸಿಬ್ಬಂದಿ ಜತೆ ಬಾಳೆಪುಣಿ ಗ್ರಾಮದ ಕಲ್ಲುಕೋರೆಗೆ ಭೇಟಿ ನೀಡಿ ಪರಿಶೀಲಸಿದಾಗ ಸ್ಫೋಟಕ ಬಳಸಿ ಕಲ್ಲುಗಳನ್ನು ಸಿಡಿಸುತ್ತಿರುವುದು ಕಂಡು ಬಂದಿದೆ. ಬಜ್ಪೆ ಪಿಎಸ್ಐ ಪೂವಪ್ಪ ಅವರು ಸಿಬ್ಬಂದಿ ಜತೆ ಬಡಗ ಎಡಪದವು ಗರೋಡಿ ಎಂಬಲ್ಲಿರುವ ಕಲ್ಲುಕೋರೆಗೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಈ ಸಂದರ್ಭ ಅಲ್ಲಿ ಅಕ್ರಮವಾಗಿ ಸ್ಫೋಟಕ ಬಳಸಿ ಕಲ್ಲು ಸಿಡಿಸುತ್ತಿರುವುದು ಕಂಡು ಬಂದಿದೆ. ಅಲ್ಲಿಂದ ಟಿಪ್ಪರ್ ಲಾರಿ ಹಾಗೂ ಸಿಡಿಸಿದ್ದ ಕಲ್ಲುಗಳನ್ನು ವಶಕ್ಕೆ ಪಡೆದು ಮಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Mangalore Police raid on five Illegal quarry blast sites based on various complaints received from general public.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm