ಬ್ರೇಕಿಂಗ್ ನ್ಯೂಸ್
18-03-21 11:18 pm Mangaluru correspondent ಕರಾವಳಿ
Photo credits : representative pic
ಮಂಗಳೂರು, ಮಾ.18: ಕಪ್ಪು ಕಲ್ಲು ಕೋರೆಯಲ್ಲಿ ಅಕ್ರಮವಾಗಿ ಸ್ಫೋಟಕ ಬಳಸುತ್ತಿದ್ದ ಬಗ್ಗೆ ವಿವಿಧ ಪೊಲೀಸ್ ಠಾಣೆಗಳಲ್ಲಿ 5ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ.
ಮೂಲ್ಕಿ ಠಾಣಾ ವ್ಯಾಪ್ತಿಯ ಪಂಜ ಕಲ್ಲಿನ ಕೋರೆಗೆ ಮಹಿಳಾ ಠಾಣೆ ಇನ್ಸ್ಪೆಕ್ಟರ್ ರೇವತಿ ಮತ್ತು ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿದಾಗ ಪರವಾನಿಗೆ ಉಲ್ಲಂಘನೆ ಮಾಡಿರುವುದು ಗಮನಕ್ಕೆ ಬಂದಿದೆ.
ಬರ್ಕೆ ಇನ್ಸ್ಪೆಕ್ಟರ್ ಜ್ಯೋತಿರ್ಲಿಂಗ ಹೊನಕಟ್ಟೆ ಅವರು ಸಿಬ್ಬಂದಿ ಜತೆ ಐಕಳ ಪಾದೆ ಎಂಬಲ್ಲಿ ಕಪ್ಪು ಕಲ್ಲು ಕೋರೆಗೆ ತೆರಳಿದಾಗ ಅಕ್ರಮವಾಗಿ ಸ್ಫೋಟಕ ಬಳಸುತ್ತಿರುವುದು ಕಂಡು ಬಂದಿದೆ. ಇನ್ಸ್ಪೆಕ್ಟರ್ ಕುಸುಮಾಧರ ಅವರು ಸಿಬ್ಬಂದಿ ಜತೆ ಐಕಳ ಪಾದೆಯಲ್ಲಿ ಇನ್ನೊಂದು ಕೋರೆಗೆ ತೆರಳಿ ಪರಿಶೀಲನೆ ನಡೆಸಿದಾಗ ಅಲ್ಲಿಯೂ ಅಕ್ರಮವಾಗಿ ಸ್ಫೋಟಕ ಬಳಸುತ್ತಿರುವುದು ಕಂಡು ಬಂದಿದೆ. ನಿಯಮ ಉಲ್ಲಂಘಿಸಿದ ಎಲ್ಲ ಕೋರೆಗಳ ಮಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಕೊಣಾಜೆ ಠಾಣೆ ಪಿಎಸ್ಐ ಶರಣಪ್ಪ ಭಂಡಾರಿ ಸಿಬ್ಬಂದಿ ಜತೆ ಬಾಳೆಪುಣಿ ಗ್ರಾಮದ ಕಲ್ಲುಕೋರೆಗೆ ಭೇಟಿ ನೀಡಿ ಪರಿಶೀಲಸಿದಾಗ ಸ್ಫೋಟಕ ಬಳಸಿ ಕಲ್ಲುಗಳನ್ನು ಸಿಡಿಸುತ್ತಿರುವುದು ಕಂಡು ಬಂದಿದೆ. ಬಜ್ಪೆ ಪಿಎಸ್ಐ ಪೂವಪ್ಪ ಅವರು ಸಿಬ್ಬಂದಿ ಜತೆ ಬಡಗ ಎಡಪದವು ಗರೋಡಿ ಎಂಬಲ್ಲಿರುವ ಕಲ್ಲುಕೋರೆಗೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಈ ಸಂದರ್ಭ ಅಲ್ಲಿ ಅಕ್ರಮವಾಗಿ ಸ್ಫೋಟಕ ಬಳಸಿ ಕಲ್ಲು ಸಿಡಿಸುತ್ತಿರುವುದು ಕಂಡು ಬಂದಿದೆ. ಅಲ್ಲಿಂದ ಟಿಪ್ಪರ್ ಲಾರಿ ಹಾಗೂ ಸಿಡಿಸಿದ್ದ ಕಲ್ಲುಗಳನ್ನು ವಶಕ್ಕೆ ಪಡೆದು ಮಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Mangalore Police raid on five Illegal quarry blast sites based on various complaints received from general public.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm