ಬ್ರೇಕಿಂಗ್ ನ್ಯೂಸ್
18-03-21 11:18 pm Mangaluru correspondent ಕರಾವಳಿ
Photo credits : representative pic
ಮಂಗಳೂರು, ಮಾ.18: ಕಪ್ಪು ಕಲ್ಲು ಕೋರೆಯಲ್ಲಿ ಅಕ್ರಮವಾಗಿ ಸ್ಫೋಟಕ ಬಳಸುತ್ತಿದ್ದ ಬಗ್ಗೆ ವಿವಿಧ ಪೊಲೀಸ್ ಠಾಣೆಗಳಲ್ಲಿ 5ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ.
ಮೂಲ್ಕಿ ಠಾಣಾ ವ್ಯಾಪ್ತಿಯ ಪಂಜ ಕಲ್ಲಿನ ಕೋರೆಗೆ ಮಹಿಳಾ ಠಾಣೆ ಇನ್ಸ್ಪೆಕ್ಟರ್ ರೇವತಿ ಮತ್ತು ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿದಾಗ ಪರವಾನಿಗೆ ಉಲ್ಲಂಘನೆ ಮಾಡಿರುವುದು ಗಮನಕ್ಕೆ ಬಂದಿದೆ.
ಬರ್ಕೆ ಇನ್ಸ್ಪೆಕ್ಟರ್ ಜ್ಯೋತಿರ್ಲಿಂಗ ಹೊನಕಟ್ಟೆ ಅವರು ಸಿಬ್ಬಂದಿ ಜತೆ ಐಕಳ ಪಾದೆ ಎಂಬಲ್ಲಿ ಕಪ್ಪು ಕಲ್ಲು ಕೋರೆಗೆ ತೆರಳಿದಾಗ ಅಕ್ರಮವಾಗಿ ಸ್ಫೋಟಕ ಬಳಸುತ್ತಿರುವುದು ಕಂಡು ಬಂದಿದೆ. ಇನ್ಸ್ಪೆಕ್ಟರ್ ಕುಸುಮಾಧರ ಅವರು ಸಿಬ್ಬಂದಿ ಜತೆ ಐಕಳ ಪಾದೆಯಲ್ಲಿ ಇನ್ನೊಂದು ಕೋರೆಗೆ ತೆರಳಿ ಪರಿಶೀಲನೆ ನಡೆಸಿದಾಗ ಅಲ್ಲಿಯೂ ಅಕ್ರಮವಾಗಿ ಸ್ಫೋಟಕ ಬಳಸುತ್ತಿರುವುದು ಕಂಡು ಬಂದಿದೆ. ನಿಯಮ ಉಲ್ಲಂಘಿಸಿದ ಎಲ್ಲ ಕೋರೆಗಳ ಮಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಕೊಣಾಜೆ ಠಾಣೆ ಪಿಎಸ್ಐ ಶರಣಪ್ಪ ಭಂಡಾರಿ ಸಿಬ್ಬಂದಿ ಜತೆ ಬಾಳೆಪುಣಿ ಗ್ರಾಮದ ಕಲ್ಲುಕೋರೆಗೆ ಭೇಟಿ ನೀಡಿ ಪರಿಶೀಲಸಿದಾಗ ಸ್ಫೋಟಕ ಬಳಸಿ ಕಲ್ಲುಗಳನ್ನು ಸಿಡಿಸುತ್ತಿರುವುದು ಕಂಡು ಬಂದಿದೆ. ಬಜ್ಪೆ ಪಿಎಸ್ಐ ಪೂವಪ್ಪ ಅವರು ಸಿಬ್ಬಂದಿ ಜತೆ ಬಡಗ ಎಡಪದವು ಗರೋಡಿ ಎಂಬಲ್ಲಿರುವ ಕಲ್ಲುಕೋರೆಗೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಈ ಸಂದರ್ಭ ಅಲ್ಲಿ ಅಕ್ರಮವಾಗಿ ಸ್ಫೋಟಕ ಬಳಸಿ ಕಲ್ಲು ಸಿಡಿಸುತ್ತಿರುವುದು ಕಂಡು ಬಂದಿದೆ. ಅಲ್ಲಿಂದ ಟಿಪ್ಪರ್ ಲಾರಿ ಹಾಗೂ ಸಿಡಿಸಿದ್ದ ಕಲ್ಲುಗಳನ್ನು ವಶಕ್ಕೆ ಪಡೆದು ಮಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Mangalore Police raid on five Illegal quarry blast sites based on various complaints received from general public.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm