ಬ್ರೇಕಿಂಗ್ ನ್ಯೂಸ್
19-03-21 10:30 am Mangaluru correspondent ಕರಾವಳಿ
ಉಳ್ಳಾಲ, ಮಾ.19 : ಮನೆ ಮಂದಿ ಮಲಗಿದ್ದಾಗಲೇ ಮೇಲ್ಛಾವಣಿಯ ಹಂಚು ಸರಿಸಿ ನಗ, ನಗದು ಕಳವುಗೈದ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ. ಹಂಚು ತೆಗೆದು ಒಳನುಗ್ಗಿದ ಕಳ್ಳರು 15 ಪವನ್ ಚಿನ್ನ, 5000 ನಗದನ್ನು ಕಳವುಗೈದಿದ್ದಾರೆ. ನಿನ್ನೆ ರಾತ್ರಿ ತೊಕ್ಕೊಟ್ಟು ಓವರ್ ಬ್ರಿಡ್ಜ್ ನ ರಕ್ಷಾ ಕ್ಲಿನಿಕ್ ಬಳಿ ಘಟನೆ ನಡೆದಿದೆ.



ಓವರ್ ಬ್ರಿಡ್ಜ್ ರಕ್ಷಾ ಕ್ಲಿನಿಕ್ ಬಳಿಯ ನಿವಾಸಿ, ನಿವೃತ್ತ ಬಿಎಸ್ಸೆನ್ನೆಲ್ ಉದ್ಯೋಗಿ ಜಯರಾಜ್ ಕೆ. ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಜಯರಾಜ್ ಅವರ ಪತ್ನಿ ಮರಣ ಹೊಂದಿದ್ದು ಮನೆಯಲ್ಲಿ ಅಮ್ಮ, ಇಬ್ಬರು ತಂಗಿಯಂದಿರ ಜೊತೆ ನೆಲೆಸಿದ್ದಾರೆ.


ನಿನ್ನೆ ರಾತ್ರಿ ದೇವರ ಕೋಣೆಯ ಹಂಚು ಸರಿಸಿ ಒಳ ನುಗ್ಗಿದ ಕಳ್ಳರು ಹಾಲಲ್ಲಿ ಇರುವ ಕಪಾಟಿನ ಬೀಗ ತೆಗೆದು 15 ಪವನ್ ಚಿನ್ನ ಮತ್ತು ಹೊರಗಡೆ ಇದ್ದ ಸುಮಾರು 5000 ದಷ್ಟು ನಗದು , ಎರಡು ಸ್ಮಾರ್ಟ್ ಫೋನ್, ಒಂದು ಸಾಮಾನ್ಯ ಮೊಬೈಲನ್ನ ದೋಚಿ ಪರಾರಿಯಾಗುತ್ತಿದ್ದ ವೇಳೆ ಕೋಣೆಯಲ್ಲಿ ಮಲಗಿದ್ದ ಜಯರಾಜ್ ಅವರ ಹಿರಿಯ ತಂಗಿ ಹರಿಣಾಕ್ಷಿ ಅವರು ಎಚ್ಚರಗೊಂಡು ಬೊಬ್ಬೆ ಹೊಡೆದಿದ್ದು ಕಳ್ಳರು ಓಡಿದ್ದಾರೆ.


ಸ್ಥಳಕ್ಕೆ ಉಳ್ಳಾಲ ಪೊಲೀಸರು, ಬೆರಳಚ್ಚು ತಜ್ನರು, ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿ ಕೇಸು ದಾಖಲಿಸಿದ್ದಾರೆ.
Mangalore Thieves break into house and steal 15 pounds gold in ullal. The police are now investigating the case.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm