ಬ್ರೇಕಿಂಗ್ ನ್ಯೂಸ್
19-03-21 10:30 am Mangaluru correspondent ಕರಾವಳಿ
ಉಳ್ಳಾಲ, ಮಾ.19 : ಮನೆ ಮಂದಿ ಮಲಗಿದ್ದಾಗಲೇ ಮೇಲ್ಛಾವಣಿಯ ಹಂಚು ಸರಿಸಿ ನಗ, ನಗದು ಕಳವುಗೈದ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ. ಹಂಚು ತೆಗೆದು ಒಳನುಗ್ಗಿದ ಕಳ್ಳರು 15 ಪವನ್ ಚಿನ್ನ, 5000 ನಗದನ್ನು ಕಳವುಗೈದಿದ್ದಾರೆ. ನಿನ್ನೆ ರಾತ್ರಿ ತೊಕ್ಕೊಟ್ಟು ಓವರ್ ಬ್ರಿಡ್ಜ್ ನ ರಕ್ಷಾ ಕ್ಲಿನಿಕ್ ಬಳಿ ಘಟನೆ ನಡೆದಿದೆ.



ಓವರ್ ಬ್ರಿಡ್ಜ್ ರಕ್ಷಾ ಕ್ಲಿನಿಕ್ ಬಳಿಯ ನಿವಾಸಿ, ನಿವೃತ್ತ ಬಿಎಸ್ಸೆನ್ನೆಲ್ ಉದ್ಯೋಗಿ ಜಯರಾಜ್ ಕೆ. ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಜಯರಾಜ್ ಅವರ ಪತ್ನಿ ಮರಣ ಹೊಂದಿದ್ದು ಮನೆಯಲ್ಲಿ ಅಮ್ಮ, ಇಬ್ಬರು ತಂಗಿಯಂದಿರ ಜೊತೆ ನೆಲೆಸಿದ್ದಾರೆ.


ನಿನ್ನೆ ರಾತ್ರಿ ದೇವರ ಕೋಣೆಯ ಹಂಚು ಸರಿಸಿ ಒಳ ನುಗ್ಗಿದ ಕಳ್ಳರು ಹಾಲಲ್ಲಿ ಇರುವ ಕಪಾಟಿನ ಬೀಗ ತೆಗೆದು 15 ಪವನ್ ಚಿನ್ನ ಮತ್ತು ಹೊರಗಡೆ ಇದ್ದ ಸುಮಾರು 5000 ದಷ್ಟು ನಗದು , ಎರಡು ಸ್ಮಾರ್ಟ್ ಫೋನ್, ಒಂದು ಸಾಮಾನ್ಯ ಮೊಬೈಲನ್ನ ದೋಚಿ ಪರಾರಿಯಾಗುತ್ತಿದ್ದ ವೇಳೆ ಕೋಣೆಯಲ್ಲಿ ಮಲಗಿದ್ದ ಜಯರಾಜ್ ಅವರ ಹಿರಿಯ ತಂಗಿ ಹರಿಣಾಕ್ಷಿ ಅವರು ಎಚ್ಚರಗೊಂಡು ಬೊಬ್ಬೆ ಹೊಡೆದಿದ್ದು ಕಳ್ಳರು ಓಡಿದ್ದಾರೆ.


ಸ್ಥಳಕ್ಕೆ ಉಳ್ಳಾಲ ಪೊಲೀಸರು, ಬೆರಳಚ್ಚು ತಜ್ನರು, ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿ ಕೇಸು ದಾಖಲಿಸಿದ್ದಾರೆ.
Mangalore Thieves break into house and steal 15 pounds gold in ullal. The police are now investigating the case.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm