ಬ್ರೇಕಿಂಗ್ ನ್ಯೂಸ್
19-03-21 10:45 am Mangalore Correspondent ಕರಾವಳಿ
ಮಂಗಳೂರು, ಮಾ.19 : ಆಂಧ್ರ ಪ್ರದೇಶದಲ್ಲಿ ಮಂಗಳೂರಿನ ಮೀನಿನ ಲಾರಿ ಅಪಘಾತಕ್ಕೀಡಾಗಿದ್ದು ಹರೇಕಳದ ಯುವಕನೋರ್ವ ದಾರುಣ ಸಾವನ್ನಪ್ಪಿದ್ದಾನೆ.



ಹರೇಕಳ ಗ್ರಾಮದ ಐಕು ನಿವಾಸಿ ಮಹಮ್ಮದ್ ರವೂಫ್ (20) ಮೃತ ಯುವಕ. ಬುಧವಾರ ತಡರಾತ್ರಿ ಆಂಧ್ರದಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು ಒಡಿಶಾ ಬಂದರಿನಿಂದ ಮಂಗಳೂರಿಗೆ ಮೀನು ತರುತ್ತಿದ್ದ ಲಾರಿ ಉರುಳಿ ಬಿದ್ದಿದೆ. ಪರಿಣಾಮ ಮಹಮ್ಮದ್ ರವೂಫ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಪಾವೂರು ಹರೇಕಳದ ಶಾಕೀರ್ ತೀವ್ರ ಗಾಯಗೊಂಡಿದ್ದಾರೆ.


ನಾಟೆಕಲ್ ನ ಇನ್ನೋರ್ವ ಯುವಕ ಸಣ್ಣ ಪುಟ್ಟ ಗಾಯಗಳಿಂದ ಬಚಾವ್ ಆಗಿದ್ದಾನೆ. ಮೃತ ರವೂಫ್ ನ ಮೃತದೇಹ ಇಂದು ಬೆಂಗಳೂರಿಗೆ ಬರಲಿದ್ದು ಅಲ್ಲಿಂದ ಮಂಗಳೂರಿಗೆ ತರಲು ವ್ಯವಸ್ಥೆ ಮಾಡಲಾಗಿದೆ.
Mangalore fish truck meets with accident in Andhra prdesh mangalore based worker killed on spot.
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 10:54 pm
HK News Staffer
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
Controversial Missionary Mohan C. Lazarus’ Ud...
17-03-26 09:19 pm
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am