ಬ್ರೇಕಿಂಗ್ ನ್ಯೂಸ್
19-03-21 10:45 am Mangalore Correspondent ಕರಾವಳಿ
ಮಂಗಳೂರು, ಮಾ.19 : ಆಂಧ್ರ ಪ್ರದೇಶದಲ್ಲಿ ಮಂಗಳೂರಿನ ಮೀನಿನ ಲಾರಿ ಅಪಘಾತಕ್ಕೀಡಾಗಿದ್ದು ಹರೇಕಳದ ಯುವಕನೋರ್ವ ದಾರುಣ ಸಾವನ್ನಪ್ಪಿದ್ದಾನೆ.
ಹರೇಕಳ ಗ್ರಾಮದ ಐಕು ನಿವಾಸಿ ಮಹಮ್ಮದ್ ರವೂಫ್ (20) ಮೃತ ಯುವಕ. ಬುಧವಾರ ತಡರಾತ್ರಿ ಆಂಧ್ರದಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು ಒಡಿಶಾ ಬಂದರಿನಿಂದ ಮಂಗಳೂರಿಗೆ ಮೀನು ತರುತ್ತಿದ್ದ ಲಾರಿ ಉರುಳಿ ಬಿದ್ದಿದೆ. ಪರಿಣಾಮ ಮಹಮ್ಮದ್ ರವೂಫ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಪಾವೂರು ಹರೇಕಳದ ಶಾಕೀರ್ ತೀವ್ರ ಗಾಯಗೊಂಡಿದ್ದಾರೆ.
ನಾಟೆಕಲ್ ನ ಇನ್ನೋರ್ವ ಯುವಕ ಸಣ್ಣ ಪುಟ್ಟ ಗಾಯಗಳಿಂದ ಬಚಾವ್ ಆಗಿದ್ದಾನೆ. ಮೃತ ರವೂಫ್ ನ ಮೃತದೇಹ ಇಂದು ಬೆಂಗಳೂರಿಗೆ ಬರಲಿದ್ದು ಅಲ್ಲಿಂದ ಮಂಗಳೂರಿಗೆ ತರಲು ವ್ಯವಸ್ಥೆ ಮಾಡಲಾಗಿದೆ.
Mangalore fish truck meets with accident in Andhra prdesh mangalore based worker killed on spot.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm