ಬ್ರೇಕಿಂಗ್ ನ್ಯೂಸ್
 
            
                        19-03-21 10:45 am Mangalore Correspondent ಕರಾವಳಿ
 
            ಮಂಗಳೂರು, ಮಾ.19 : ಆಂಧ್ರ ಪ್ರದೇಶದಲ್ಲಿ ಮಂಗಳೂರಿನ ಮೀನಿನ ಲಾರಿ ಅಪಘಾತಕ್ಕೀಡಾಗಿದ್ದು ಹರೇಕಳದ ಯುವಕನೋರ್ವ ದಾರುಣ ಸಾವನ್ನಪ್ಪಿದ್ದಾನೆ.



ಹರೇಕಳ ಗ್ರಾಮದ ಐಕು ನಿವಾಸಿ ಮಹಮ್ಮದ್ ರವೂಫ್ (20) ಮೃತ ಯುವಕ. ಬುಧವಾರ ತಡರಾತ್ರಿ ಆಂಧ್ರದಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು ಒಡಿಶಾ ಬಂದರಿನಿಂದ ಮಂಗಳೂರಿಗೆ ಮೀನು ತರುತ್ತಿದ್ದ ಲಾರಿ ಉರುಳಿ ಬಿದ್ದಿದೆ. ಪರಿಣಾಮ ಮಹಮ್ಮದ್ ರವೂಫ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಪಾವೂರು ಹರೇಕಳದ ಶಾಕೀರ್ ತೀವ್ರ ಗಾಯಗೊಂಡಿದ್ದಾರೆ.


ನಾಟೆಕಲ್ ನ ಇನ್ನೋರ್ವ ಯುವಕ ಸಣ್ಣ ಪುಟ್ಟ ಗಾಯಗಳಿಂದ ಬಚಾವ್ ಆಗಿದ್ದಾನೆ. ಮೃತ ರವೂಫ್ ನ ಮೃತದೇಹ ಇಂದು ಬೆಂಗಳೂರಿಗೆ ಬರಲಿದ್ದು ಅಲ್ಲಿಂದ ಮಂಗಳೂರಿಗೆ ತರಲು ವ್ಯವಸ್ಥೆ ಮಾಡಲಾಗಿದೆ.
 
            
            
            Mangalore fish truck meets with accident in Andhra prdesh mangalore based worker killed on spot.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm