ಬ್ರೇಕಿಂಗ್ ನ್ಯೂಸ್
19-03-21 10:45 am Mangalore Correspondent ಕರಾವಳಿ
ಮಂಗಳೂರು, ಮಾ.19 : ಆಂಧ್ರ ಪ್ರದೇಶದಲ್ಲಿ ಮಂಗಳೂರಿನ ಮೀನಿನ ಲಾರಿ ಅಪಘಾತಕ್ಕೀಡಾಗಿದ್ದು ಹರೇಕಳದ ಯುವಕನೋರ್ವ ದಾರುಣ ಸಾವನ್ನಪ್ಪಿದ್ದಾನೆ.



ಹರೇಕಳ ಗ್ರಾಮದ ಐಕು ನಿವಾಸಿ ಮಹಮ್ಮದ್ ರವೂಫ್ (20) ಮೃತ ಯುವಕ. ಬುಧವಾರ ತಡರಾತ್ರಿ ಆಂಧ್ರದಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು ಒಡಿಶಾ ಬಂದರಿನಿಂದ ಮಂಗಳೂರಿಗೆ ಮೀನು ತರುತ್ತಿದ್ದ ಲಾರಿ ಉರುಳಿ ಬಿದ್ದಿದೆ. ಪರಿಣಾಮ ಮಹಮ್ಮದ್ ರವೂಫ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಪಾವೂರು ಹರೇಕಳದ ಶಾಕೀರ್ ತೀವ್ರ ಗಾಯಗೊಂಡಿದ್ದಾರೆ.


ನಾಟೆಕಲ್ ನ ಇನ್ನೋರ್ವ ಯುವಕ ಸಣ್ಣ ಪುಟ್ಟ ಗಾಯಗಳಿಂದ ಬಚಾವ್ ಆಗಿದ್ದಾನೆ. ಮೃತ ರವೂಫ್ ನ ಮೃತದೇಹ ಇಂದು ಬೆಂಗಳೂರಿಗೆ ಬರಲಿದ್ದು ಅಲ್ಲಿಂದ ಮಂಗಳೂರಿಗೆ ತರಲು ವ್ಯವಸ್ಥೆ ಮಾಡಲಾಗಿದೆ.
Mangalore fish truck meets with accident in Andhra prdesh mangalore based worker killed on spot.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm