ಬ್ರೇಕಿಂಗ್ ನ್ಯೂಸ್
19-03-21 12:24 pm Mangalore Correspondent ಕರಾವಳಿ
ಉಳ್ಳಾಲ, ಮಾ.19 : ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರಿಗೆ ಕೊರೊನಾ ಸೋಂಕು ಭಾದಿಸಿದ್ದಾಗಿ ಸುಳ್ಳು ವದಂತಿ ಹಬ್ಬಿದ್ದು ಅದನ್ನೇ ಕೆಲವು ಮಾಧ್ಯಮಗಳು ಪ್ರಕಟಿಸಿ ಪೇಚಿಗೆ ಬಿದ್ದಿವೆ. ಈ ಬಗ್ಗೆ ಅಧ್ಯಕ್ಷೆ ಚಿತ್ರಕಲಾ ಅವರು, ತನಗೆ ಕೊರೊನಾ ನೆಗೆಟಿವ್ ಬಂದಿರುವ ವರದಿಯನ್ನು ಜಾಲತಾಣಗಳಲ್ಲಿ ಬಹಿರಂಗಪಡಿಸಿದ್ದು ವದಂತಿ ನಂಬಬೇಡಿ ಎಂದು ಮನವಿ ಮಾಡಿದ್ದಾರೆ.
ಕಳೆದ ವಾರ ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರಿಗೆ ಜ್ವರ ಕಂಡುಬಂದಿತ್ತು. ಸೋಮವಾರ ಉಳ್ಳಾಲ ಸರಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿದಾಗ, ಅಲ್ಲಿ ಎಡವಟ್ಟು ಮಾಡಿದ ಸಿಬ್ಬಂದಿ ಕೊರೊನಾ ಪಾಸಿಟಿವ್ ವರದಿ ನೀಡಿದ್ದರೆನ್ನಲಾಗಿದೆ. ಮಾರನೇ ದಿನ ಮಂಗಳವಾರ ರಾತ್ರಿ ಚಿತ್ರಕಲಾ ಅವರು ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ಅಲ್ಲಿ ಕೊರೊನಾ ನೆಗೆಟಿವ್ ವರದಿ ಬಂದಿತ್ತು.
ಅಷ್ಟರಲ್ಲೇ ನಗರಾಧ್ಯಕ್ಷೆಗೆ ಕೊರೊನಾ ಪಾಸಿಟಿವ್ ಎಂದು ಕೆಲವರು ತಮಟೆ ಬಾರಿಸಿ ಸುಳ್ಳು ವದಂತಿಯನ್ನು ಊರಿಡೀ ಹಬ್ಬಿಸಲಾಗಿತ್ತು. ಸುಳ್ಳು ವದಂತಿ ಹಬ್ಬಿದ್ದರ ಹಿನ್ನಲೆಯಲ್ಲಿ ಚಿತ್ರಕಲಾ ಅವರು ನಿನ್ನೆ ರಾತ್ರಿ ಮತ್ತೊಮ್ಮೆ ಕೆಎಂಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ಅವರಿಗೆ ಕೊರೊನ ಸೋಂಕು ಇಲ್ಲ ಎಂಬುದು ಧೃಢಪಟ್ಟಿದೆ.
ನನಗೆ ಕೊರೊನಾ ಬಂದಿದೆ ಎಂದು ಸುಳ್ಳು ಸುದ್ದಿ ಹರಡಿರುವುದರ ಬಗ್ಗೆ ತಿಳಿದು ಗುರುವಾರ ರಾತ್ರಿ ಎರಡನೇ ಬಾರಿ ಕೆಎಂಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ನನಗೆ ಕೋವಿಡ್ ನೆಗೆಟಿವ್ ವರದಿ ಬಂದಿದೆ. ಕಳೆದ ಸೋಮವಾರದಿಂದ ನಾನು ಮನೆ ಬಿಟ್ಟು ಎಲ್ಲೂ ಹೋಗಿಲ್ಲ ಎಂದು ಹೆಡ್ ಲೈನ್ ಕರ್ನಾಟಕಕ್ಕೆ ನಗರಾಧ್ಯಕ್ಷೆ ಚಿತ್ರಕಲಾ ತಿಳಿಸಿದ್ದಾರೆ.
Ullal town panchayat President Chitrakala falsely rumoured of being tested covid positive. She clarifies to Headline Karnataka about it.
23-10-24 12:41 pm
Bangalore Correspondent
Bangalore Rain, School holiday: ಬೆಂಗಳೂರಿನಲ್ಲಿ...
22-10-24 11:13 pm
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
Kengari body found, Bangalore: ಬಿಂದಿಗೆ ಎತ್ತಿಕ...
22-10-24 08:27 pm
ಬೆಂಗಳೂರಿನಲ್ಲಿ 6 ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡ ಮ...
22-10-24 07:19 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
23-10-24 03:15 pm
Mangalore Correspondent
Mangalore News, Ashok Leyland: ಬಡಾ ದೋಸ್ತ್ ವಾಹ...
22-10-24 10:26 pm
'ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ' ; ಅ.25ರ...
22-10-24 09:44 pm
Mangalore college, News: ಸರಕಾರಿ ಪ್ರಥಮ ದರ್ಜೆ ಕ...
22-10-24 07:28 pm
Mangalore, Ullal, railway track stone: ರೈಲು ಹ...
22-10-24 05:29 pm
22-10-24 02:49 pm
HK News Desk
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm
ಸಿಸಿಬಿ ಪೊಲೀಸರ ಭರ್ಜರಿ ಬೇಟೆ ; ಪೋಸ್ಟ್ ಆಫೀಸ್ನಲ್ಲ...
18-10-24 03:11 pm