ಬ್ರೇಕಿಂಗ್ ನ್ಯೂಸ್
 
            
                        20-03-21 11:01 am Mangalore Correspondent ಕರಾವಳಿ
 
            ಮಂಗಳೂರು, ಮಾ.20 : 12 ವರ್ಷದ ಬಾಲಕನ ಶ್ವಾಸಕೋಶದಲ್ಲಿ ಗುಂಡು ಸೂಜಿ ಪತ್ತೆಯಾಗಿದ್ದು ಅದನ್ನು ವೈದ್ಯರು ಯಶಸ್ವಿಯಾಗಿ ಹೊರ ತೆಗೆದಿದ್ದಾರೆ.
ಮಂಗಳೂರಿನ ಬಜಾಲ್ ಪಕ್ಕಲಡ್ಕ ನಿವಾಸಿ ಅಬ್ದುಲ್ ಖಾದರ್ ಎಂಬವರ ಪುತ್ರ ಮುಬಶ್ಶೀರ್ 15 ದಿನಗಳಿಂದ ಕೆಮ್ಮ ಹಾಗೂ ಜ್ವರದಿಂದ ಬಳಲುತ್ತಿದ್ದ. ಹೀಗಾಗಿ ಪೋಷಕರು ಆತನನ್ನು ಕಂಕನಾಡಿಯ ಮಕ್ಕಳ ತಜ್ಞ ಡಾ.ರಾಮಗೋಪಾಲ್ ಶಾಸ್ತ್ರಿ ಬಳಿ ಕರೆದುಕೊಂಡು ಹೋಗಿದ್ದರು. ಆಗ ವೈದ್ಯರು ಬಾಲಕನ ಎದೆಯ ಭಾಗವನ್ನು ಎಕ್ಸ್ರೇ ಮಾಡಿದಾಗ ಬಲಬದಿಯ ಶ್ವಾಸಕೋಶದಲ್ಲಿ ಗುಂಡುಸೂಜಿ ಪತ್ತೆಯಾಗಿದೆ.
ತಕ್ಷಣವೇ ಬಾಲಕನಿಗೆ ಶಸ್ತ್ರಚಿಕಿತ್ಸೆ ಮಾಡಲು ಡಾ.ರಾಮಗೋಪಾಲ್ ಶಾಸ್ತ್ರಿ ಅವರ ಸಲಹೆ ಮೇರೆಗೆ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿನ ವೈದ್ಯರು ಶಸ್ತ್ರಚಿಕಿತ್ಸೆ ಮಾಡದೇ ಪೈಪ್ ಮಾದರಿಯ ವಸ್ತುವಿನ ಸಹಾಯದಿಂದ ಗುಂಡುಸೂಜಿಯನ್ನು ಹೊರತೆಗೆದು ಬಾಲಕನ ಜೀವ ಉಳಿಸಿದ್ದಾರೆ.
ಚಿಕಿತ್ಸೆ ಬಳಿಕ ಬುಧವಾರ ಬಾಲಕನನ್ನು ಆಸ್ಪತ್ರೆಯಲ್ಲೇ ಇರಿಸಿ ಆರೋಗ್ಯದ ಮೇಲೆ ನಿಗಾ ಇರಿಸಲಾಗಿತ್ತು. ವಿಶ್ರಾಂತಿ ಪಡೆದು ಚೇರಿಸಿಕೊಂಡ ಆತನನ್ನು ಗುರುವಾರ ಮನೆಗೆ ಕಳುಹಿಸಿದ್ದಾರೆ.
 
            
            
            12-year-old boy from Mangalore was diagnosed with Ball Pin inside his lungs where Doctors from K S Hedge have successfully extrated the pin out.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm