ಬ್ರೇಕಿಂಗ್ ನ್ಯೂಸ್
20-03-21 11:01 am Mangalore Correspondent ಕರಾವಳಿ
ಮಂಗಳೂರು, ಮಾ.20 : 12 ವರ್ಷದ ಬಾಲಕನ ಶ್ವಾಸಕೋಶದಲ್ಲಿ ಗುಂಡು ಸೂಜಿ ಪತ್ತೆಯಾಗಿದ್ದು ಅದನ್ನು ವೈದ್ಯರು ಯಶಸ್ವಿಯಾಗಿ ಹೊರ ತೆಗೆದಿದ್ದಾರೆ.
ಮಂಗಳೂರಿನ ಬಜಾಲ್ ಪಕ್ಕಲಡ್ಕ ನಿವಾಸಿ ಅಬ್ದುಲ್ ಖಾದರ್ ಎಂಬವರ ಪುತ್ರ ಮುಬಶ್ಶೀರ್ 15 ದಿನಗಳಿಂದ ಕೆಮ್ಮ ಹಾಗೂ ಜ್ವರದಿಂದ ಬಳಲುತ್ತಿದ್ದ. ಹೀಗಾಗಿ ಪೋಷಕರು ಆತನನ್ನು ಕಂಕನಾಡಿಯ ಮಕ್ಕಳ ತಜ್ಞ ಡಾ.ರಾಮಗೋಪಾಲ್ ಶಾಸ್ತ್ರಿ ಬಳಿ ಕರೆದುಕೊಂಡು ಹೋಗಿದ್ದರು. ಆಗ ವೈದ್ಯರು ಬಾಲಕನ ಎದೆಯ ಭಾಗವನ್ನು ಎಕ್ಸ್ರೇ ಮಾಡಿದಾಗ ಬಲಬದಿಯ ಶ್ವಾಸಕೋಶದಲ್ಲಿ ಗುಂಡುಸೂಜಿ ಪತ್ತೆಯಾಗಿದೆ.
ತಕ್ಷಣವೇ ಬಾಲಕನಿಗೆ ಶಸ್ತ್ರಚಿಕಿತ್ಸೆ ಮಾಡಲು ಡಾ.ರಾಮಗೋಪಾಲ್ ಶಾಸ್ತ್ರಿ ಅವರ ಸಲಹೆ ಮೇರೆಗೆ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿನ ವೈದ್ಯರು ಶಸ್ತ್ರಚಿಕಿತ್ಸೆ ಮಾಡದೇ ಪೈಪ್ ಮಾದರಿಯ ವಸ್ತುವಿನ ಸಹಾಯದಿಂದ ಗುಂಡುಸೂಜಿಯನ್ನು ಹೊರತೆಗೆದು ಬಾಲಕನ ಜೀವ ಉಳಿಸಿದ್ದಾರೆ.
ಚಿಕಿತ್ಸೆ ಬಳಿಕ ಬುಧವಾರ ಬಾಲಕನನ್ನು ಆಸ್ಪತ್ರೆಯಲ್ಲೇ ಇರಿಸಿ ಆರೋಗ್ಯದ ಮೇಲೆ ನಿಗಾ ಇರಿಸಲಾಗಿತ್ತು. ವಿಶ್ರಾಂತಿ ಪಡೆದು ಚೇರಿಸಿಕೊಂಡ ಆತನನ್ನು ಗುರುವಾರ ಮನೆಗೆ ಕಳುಹಿಸಿದ್ದಾರೆ.
12-year-old boy from Mangalore was diagnosed with Ball Pin inside his lungs where Doctors from K S Hedge have successfully extrated the pin out.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm