ಬ್ರೇಕಿಂಗ್ ನ್ಯೂಸ್
20-08-20 09:33 pm Mangaluru Correspondant ಕರಾವಳಿ
ಮಂಗಳೂರು, ಆ.20: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿನಿಂದ ಮತ್ತೆ ಆರು ಮಂದಿ ಮೃತಪಟ್ಟಿದ್ದು, ಕೋವಿಡ್ಗೆ ಬಲಿಯಾದವರ ಸಂಖ್ಯೆ 296ಕ್ಕೆ ಏರಿದೆ. ಜಿಲ್ಲೆಯಲ್ಲಿ ಹೊಸದಾಗಿ 177 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಮೃತರ ಪೈಕಿ ಮಂಗಳೂರು ತಾಲೂಕಿನ ಮೂವರು, ಬಂಟ್ವಾಳದ ಓರ್ವ, ಹೊರಜಿಲ್ಲೆಯ ಇಬ್ಬರು ಇದ್ದಾರೆ. ಮೃತಪಟ್ಟ ಎಲ್ಲರಿಗೂ ಕೊರೋನ ಸೋಂಕು ತಗುಲಿತ್ತು. ಅಲ್ಲದೆ, ಅವರು ವಿವಿಧ ರೋಗಗಳಿಂದ ಬಳಲುತ್ತಿದ್ದರು.
ಸಂತಸದಾಯಕ ಬೆಳವಣಿಗೆಯಲ್ಲಿ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ಗುಣಮುಖರಾಗುತ್ತಿದ್ದಾರೆ. ಗುರುವಾರ ಮತ್ತೆ 187 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ. ಕೋವಿಡ್ ಆರೈಕೆ ಕೇಂದ್ರದಿಂದ ಏಳು, ಆಸ್ಪತ್ರೆಗಳಿಂದ 35, ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 145 ಮಂದಿ ಕೋವಿಡ್ನಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ನಿಂದ ಗುಣಮುಖರಾದವರ ಸಂಖ್ಯೆ 7,129ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 2,287 ಸಕ್ರಿಯ ಪ್ರಕರಣಗಳಿವೆ.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 12:31 pm
HK News Desk
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm