ಬ್ರೇಕಿಂಗ್ ನ್ಯೂಸ್
20-08-20 09:33 pm Mangaluru Correspondant ಕರಾವಳಿ
ಮಂಗಳೂರು, ಆ.20: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿನಿಂದ ಮತ್ತೆ ಆರು ಮಂದಿ ಮೃತಪಟ್ಟಿದ್ದು, ಕೋವಿಡ್ಗೆ ಬಲಿಯಾದವರ ಸಂಖ್ಯೆ 296ಕ್ಕೆ ಏರಿದೆ. ಜಿಲ್ಲೆಯಲ್ಲಿ ಹೊಸದಾಗಿ 177 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಮೃತರ ಪೈಕಿ ಮಂಗಳೂರು ತಾಲೂಕಿನ ಮೂವರು, ಬಂಟ್ವಾಳದ ಓರ್ವ, ಹೊರಜಿಲ್ಲೆಯ ಇಬ್ಬರು ಇದ್ದಾರೆ. ಮೃತಪಟ್ಟ ಎಲ್ಲರಿಗೂ ಕೊರೋನ ಸೋಂಕು ತಗುಲಿತ್ತು. ಅಲ್ಲದೆ, ಅವರು ವಿವಿಧ ರೋಗಗಳಿಂದ ಬಳಲುತ್ತಿದ್ದರು.
ಸಂತಸದಾಯಕ ಬೆಳವಣಿಗೆಯಲ್ಲಿ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ಗುಣಮುಖರಾಗುತ್ತಿದ್ದಾರೆ. ಗುರುವಾರ ಮತ್ತೆ 187 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ. ಕೋವಿಡ್ ಆರೈಕೆ ಕೇಂದ್ರದಿಂದ ಏಳು, ಆಸ್ಪತ್ರೆಗಳಿಂದ 35, ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 145 ಮಂದಿ ಕೋವಿಡ್ನಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ನಿಂದ ಗುಣಮುಖರಾದವರ ಸಂಖ್ಯೆ 7,129ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 2,287 ಸಕ್ರಿಯ ಪ್ರಕರಣಗಳಿವೆ.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm